ಮಾಧ್ಯಮಗಳ ಕ್ಷಮೆ ಕೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್: ಡಿ ಬಾಸ್ ಮೇಲಿದ್ದ ನಿಷೇಧ ವಾಪಸ್

Webdunia
ಶನಿವಾರ, 26 ಆಗಸ್ಟ್ 2023 (07:40 IST)
ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಮಾಧ‍್ಯಮಗಳ ನಡುವೆ ನಡೆದಿದ್ದ ಮುನಿಸು ಮಾಯವಾಗಿದ್ದು ಪ್ರಕರಣ ಸುಖಾಂತ್ಯವಾಗಿದೆ.

ನಿನ್ನೆ ವರ ಮಹಾಲಕ್ಷ್ಮಿ ಹಬ್ಬದ ದಿನ ದರ್ಶನ್ ಸೋಷಿಯಲ್ ಮೀಡಿಯಾ ಮೂಲಕ ಬಹಿರಂಗವಾಗಿ ಮಾಧ‍್ಯಮಗಳ ಕ್ಷಮೆ ಯಾಚಿಸಿದ್ದಾರೆ. ಇದಕ್ಕೆ ಮೊದಲು ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮಧ‍್ಯಸ್ಥಿಕೆಯಲ್ಲಿ ಮಾಧ‍್ಯಮದ ಪ್ರಮುಖರು ಮತ್ತು ದರ್ಶನ್ ನಡುವೆ ಸಂಧಾನ ಮಾತುಕತೆ ನಡೆದಿತ್ತು.

ಮಾಧ‍್ಯಮಗಳ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆಂಬ ಕಾರಣಕ್ಕೆ ಬಹುತೇಕ ಹೆಚ್ಚಿನ ಮಾಧ್ಯಮಗಳು ಅವರ ಕುರಿತ ಸುದ್ದಿಗಳಿಗೆ ನಿರ್ಬಂಧ ವಿಧಿಸಿತ್ತು. ಇದೀಗ ಪ್ರಕರಣ ಸುಖಾಂತ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಲ್ಲಿ ನಟನಿಗೆ ಹೇಳಿದಂತೇ 10 ಲಕ್ಷ ಕೊಟ್ಟೇ ಬಿಟ್ರು ಕಿಚ್ಚ ಸುದೀಪ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಉಗ್ರಂ ಮಂಜು

ಸ್ಮೃತಿ ಮಂಧಾನ ಮಾಜಿ ಗೆಳೆಯ ಪಾಲಾಶ್ ಮುಚ್ಚಲ್ ವಿರುದ್ಧ ಕೇಸ್ ದಾಖಲು

ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ನೋಡಿ ಸಿಎಂ ಸಿದ್ದರಾಮಯ್ಯ ಶಾಕ್

ಒಂದೇ ಒಂದು ಪೋಸ್ಟ್ ನಿಂದ ಗಂಡನ ಜೊತೆಗಿಲ್ವಾ ಎಂದವರಿಗೆ ಉತ್ತರ ಕೊಟ್ಟ ನಟಿ ಭಾವನಾ ಮೆನನ್

ಮುಂದಿನ ಸುದ್ದಿ
Show comments