Webdunia - Bharat's app for daily news and videos

Install App

ಜೈಲಿನಲ್ಲಿ ಅಜೀರ್ಣ, ಬೇಧಿಯಾಗುತ್ತಿದೆ: ಈ ವಿಶೇಷ ಸೌಲಭ್ಯಗಳಿಗೆ ಬೇಡಿಕೆಯಿಟ್ಟ ದರ್ಶನ್

Krishnaveni K
ಮಂಗಳವಾರ, 9 ಜುಲೈ 2024 (14:13 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಈಗ ಕೆಲವು ವಿಶೇಷ ಸೌಲಭ್ಯ ಒದಗಿಸುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಹತ್ತೇ ದಿನಗಳಲ್ಲಿ ತೂಕ ಕಳೆದುಕೊಂಡಿದ್ದಾರೆ. ಅವರು ಈ ರೀತಿ ಏಕಾಏಕಿ ತೂಕ ಕಳೆದುಕೊಳ್ಳುತ್ತಿರುವುದು ಅವರ ಚಿಂತೆಗೆ ಕಾರಣವಾಗಿದೆ. ಹೀಗಾಗಿ ಜೈಲಿನಲ್ಲಿ ಕೆಲವು ವಿಶೇಷ ಸೌಲಭ್ಯ ಒದಗಿಸಿಕೊಡಲು ದರ್ಶನ್ ಪರ ವಕೀಲರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.

ಜೈಲಿನಲ್ಲಿ ದರ್ಶನ್ ಅವರನ್ನು ಸಾಮಾನ್ಯ ಖೈದಿಯಂತೆ ಟ್ರೀಟ್ ಮಾಡಲಾಗುತ್ತಿದೆ. ಜೈಲಿನ ಊಟವನ್ನೇ ನೀಡಲಾಗುತ್ತಿದೆ. ಆದರೆ ಜೈಲಿನ ಊಟ ಅಜೀರ್ಣವಾಗುತ್ತಿದೆ, ಬೇಧಿ ಸಮಸ್ಯೆಯಾಗುತ್ತಿದೆ. ಹೀಗಾಗಿ ತೂಕ ಕಳೆದುಕೊಳ್ಳುತ್ತಿದ್ದೇನೆ. ಹೀಗಾಗಿ ಮನೆ ಊಟ ಕೊಡಿ ಎಂದು ಹೈಕೋರ್ಟ್ ಗೆ ಮೊರೆ ಹೋಗಿದ್ದಾರೆ.

ಅಷ್ಟೇ ಅಲ್ಲದೆ, ಜೈಲಿನಲ್ಲಿ ನಿದ್ರೆ ಬರುತ್ತಿಲ್ಲ, ಹೀಗಾಗಿ ಹಾಸಿಗೆ ವ್ಯವಸ್ಥೆ ಮಾಡಿಕೊಡಿ ಮತ್ತು ಟೈಂ ಪಾಸ್ ಆಗಲು ಓದಲು ಪುಸ್ತಕ ನೀಡಿ ಎಂದು ದರ್ಶನ್ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದಾರೆ. ಅವರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈಗ ಹೈಕೋರ್ಟ್ ಈ ಎಲ್ಲಾ ವ್ಯವಸ್ಥೆಗಳಿಗೆ ಅಸ್ತು ಎನ್ನುತ್ತದಾ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments