Webdunia - Bharat's app for daily news and videos

Install App

ಡೆವಿಲ್ ಶೂಟಿಂಗ್ ಶುರುವಾದ ಖುಷಿಯಲ್ಲಿದ್ದ ನಟ ದರ್ಶನ್‌ಗೆ ಶಾಕ್‌

Sampriya
ಮಂಗಳವಾರ, 18 ಮಾರ್ಚ್ 2025 (15:29 IST)
ಬೆಂಗಳೂರು: ಕಳೆದ ಕೆಲ ದಿನಗಳಿಂದ ಡೆವಿಲ್ ಸಿನಿಮಾದ ಶೂಟಿಂಗ್‌ ಶುರು ಮಾಡಿದ ನಟ ದರ್ಶನ್‌ಗೆ ಇದೀಗ ಕೊಲೆ ಪ್ರಕರಣ ಸಂಬಂಧ ಮತ್ತೊಂದು ಸಂಕಷ್ಟ ಎದುರಾಗಿದೆ.

ನಟ ದರ್ಶನ್‌ ಅವರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ದರ್ಶನ್ ಅವರ ಜಾಮೀನು ರದ್ದು ಕೋರಿ ವಕೀಲ ಅನಿಲ್ ಕುಮಾರ್ ನಿಶಾಸನಿ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸದ್ದಾರೆ. ಇದರ ವಿಚಾರಣೆ ಏಪ್ರಿಲ್ 2ರಂದು ನಡೆಯಲಿದೆ. ಈ ಮೂಲಕ ಇದೀಗ ಮತ್ತೊಂದು ದೊಡ್ಡ ಸಂಕಷ್ಟ ದರ್ಶನ್‌ಗೆ ಎದುರಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಜೈಲಿಂದ್ದ ಬಿಡುಗಡೆಯಾದ ಬಳಿಕ ಬೆನ್ನುನೋವಿಗೆ ಚಿಕಿತ್ಸೆ ಪಡೆದು ಫ್ಯಾಮಿಲಿ ಜತೆ ಮೈಸೂರಿನಲ್ಲಿ ರಿಲ್ಯಾಕ್ಸ್‌ ಆಗಿದ್ದರು. ತಮ್ಮ ಫಾರ್ಮ್‌ ಹೌಸ್‌ನಲ್ಲೇ ಹುಟ್ಟುಹಬ್ಬವನ್ನು ಆಪ್ತರೊಂದಿಗೆ ಆಚರಿಸಿಕೊಂಡಿದ್ದರು. ಇದೀಗ ಕೆಲ ದಿನಗಳಿಂದ ಡೆವಿಲ್ ಶೂಟಿಂಗ್‌ನಲ್ಲಿ ದರ್ಶನ್‌ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments