Webdunia - Bharat's app for daily news and videos

Install App

ತಮ್ಮನ್ನು ಮೆರೆಸುವವರಿಂದಲೇ ಮೋಸ ಹೋದರಾ ದರ್ಶನ್

Krishnaveni K
ಮಂಗಳವಾರ, 11 ಜೂನ್ 2024 (16:48 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ಇದೀಗ ಮೊದಲ ಪ್ರತಿಕ್ರಿಯೆ ನೀಡಿದ್ದು, ಪೊಲೀಸರ ಮುಂದೆ ಘಟನೆಗೂ ನನಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಾನು ಶೆಡ್ ಬಳಿ ಆತನನ್ನು ನೋಡಲು ಹೋಗಿದ್ದು ನಿಜ. ಆತ ಯಾರು ಎಂದು ತಿಳಿಯಲು ಹೋಗಿದ್ದೆ ಅಷ್ಟೇ. ಬಳಿಕ ನಾನು ಅಲ್ಲಿಂದ ವಾಪಸ್ ಬಂದೆ. ಮತ್ತೆ ಅಲ್ಲಿ ಏನಾಯ್ತು ಎಂದು ನನಗೆ ಗೊತ್ತಿಲ್ಲ ಎಂದಿದ್ದಾರೆ. ನಾನು ನನ್ನ ಹುಡುಗರಿಗೆ ಸ್ವಲ್ಪ ಹೆದರಿಸಲು ಹೇಳಿ ಬಂದಿದ್ದೆ ಎಂದಿದ್ದಾರೆ.

ನಟ ದರ್ಶನ್ ಸುತ್ತಾ ಆತ್ಮೀಯರ ಬಳಗವೇ ಇರುತ್ತದೆ. ಇವರಿಂದಲೇ ದರ್ಶನ್ ಪದೇ ಪದೇ ವಿವಾದಕ್ಕೊಳಗಾಗುತ್ತಿರುವುದೂ ಸುಳ್ಳಲ್ಲ. ಈ ಹಿಂದೆ ಮಹಿಳೆಗೆ ನಾಯಿ ಕಚ್ಚಿದ ಪ್ರಕರಣದಲ್ಲಿ, ನವರಸನಾಯಕ ಜಗ್ಗೇಶ್ ಗೆ ಬೆದರಿಕೆ ಹಾಕಿದ ಪ್ರಕರಣದಲ್ಲೂ ಸಂಗಡಿಗರಿಂದಲೇ ದರ್ಶನ್ ಸಂಕಷ್ಟಕ್ಕೆ ಸಿಲುಕಿದ್ದರು.

ತಮ್ಮ ಬಾಸ್, ಅಣ್ಣ ಎಂದು ಹೇಳಿಕೊಂಡು ಓಡಾಡುವ ದರ್ಶನ್ ಆಪ್ತರು ಅವರಿಗಾಗಿ ಏನೂ ಮಾಡಲು ಸಿದ್ಧರಿರುತ್ತಾರೆ. ಆದರೆ ಅವರ ಮೇಲಿನ ಅತಿಯಾದ ಅಭಿಮಾನದಿಂದಲೇ ಅವರಿಗೆ ತೊಂದರೆ ತಂದಿಡುತ್ತಿದ್ದಾರೆ ಎಂದರೂ ಸುಳ್ಳಲ್ಲ. ಈಗಲೂ ಅದೇ ರೀತಿ ಆಗಿರಬಹುದೇ ಎಂಬ ಅನುಮಾನ ಕಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments