Webdunia - Bharat's app for daily news and videos

Install App

ನಟ ದರ್ಶನ್‌ ಜೈಲಿನಿಂದ ರಿಲೀಸ್, ಪತಿಯ ಬರುವಿಕೆಗಾಗಿ ಕಾರಿನಲ್ಲೇ ಕೂತಾ ವಿಜಯಲಕ್ಷ್ಮಿ

sampriya
ಬುಧವಾರ, 30 ಅಕ್ಟೋಬರ್ 2024 (18:36 IST)
photo credit X
ಬಳ್ಳಾರಿ: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕರಣದಲಿ 131ದಿನಗಳ ಜೈಲುವಾಸ ಅನುಭವಿಸಿ ಇದೀಗ ಮಧ್ಯಂತರ ಜಾಮೀನು ಅಡಿಯಲ್ಲಿ ದರ್ಶನ್‌ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. 

ಜಾಮೀನು ಪ್ರತಿ ಜೈಲು ಅಧಿಕಾರಿಗಳಿಗೆ ಸಿಕ್ಕ ಬೆನ್ನಲ್ಲೇ ದರ್ಶನ್‌ ಅವರನ್ನು ರಿಲೀಸ್‌ ಮಾಡಲಾಗಿದೆ.
ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್‌ಗೆ ಆರೋಗ್ಯದ ದೃಷ್ಟಿಯಿಂದ ಚಿಕಿತ್ಸೆಗಾಗಿ ಬೇಲ್‌ ಸಿಕ್ಕಿದೆ.

5 ತಿಂಗಳುಗಳ ಕಾನೂನು ಸಮರ ನಂತರ ಇಂದು ದರ್ಶನ್ ಬಿಡುಗಡೆಯಾಗಿದ್ದಾರೆ. ಈ ವೇಳೆ, ದರ್ಶನ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ದರ್ಶನ್‌ ಅಭಿಮಾನಿಗಳು ಜೈಲಿನ ಬಳಿ ಬಂದಿದ್ದಾರೆ. ದರ್ಶನ್‌ ಕರೆದುಕೊಂಡು ಹೋಗಲು ಪತನಿ ವಿಜಯಲಕ್ಷ್ಮಿ ಹಾಗೂ ಆಪ್ತ ಸುಶಾಂತ್‌ ನಾಯ್ದು ಅವರು ಜೈಲಿಗೆ ಬಂದಿದ್ದರು.

ಅಂದಹಾಗೆ, ಜೂನ್ 11ರಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಮುಂದಿನ ಸುದ್ದಿ
Show comments