ಉತ್ತರ ನೀಡದೆ ಗುಜರಾತ್ ಗೆ ಹೊರಟ ನಟ ದರ್ಶನ್

Webdunia
ಶುಕ್ರವಾರ, 27 ಅಕ್ಟೋಬರ್ 2023 (10:46 IST)
ನಿನ್ನೆಯಷ್ಟೇ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಅರಣ್ಯಾಧಿಕಾರಿಗಳು ದರ್ಶನ್  ಅವರಿಗೆ ನೋಟಿಸ್ ನೀಡಿದ್ದರು.

ನೋಟಿಸ್ ಗೆ ಸಂಬಂಧಪಟ್ಟಂತೆ ದರ್ಶನ್ ಇವತ್ತು ಉತ್ತರ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಇಂದು ದರ್ಶನ್ ಉತ್ತರ ನೀಡುತ್ತಿಲ್ಲ ಎನ್ನುವುದು ಗೊತ್ತಾಗಿದೆ. ಈ ಹಿಂದೆಯೇ ನಿಗದಿಯಾದಂತೆ ಕಾಟೇರ ಸಿನಿಮಾದ ಶೂಟಿಂಗ್ ಗಾಗಿ ದರ್ಶನ್ ಗುಜರಾತ್ ಗೆ ಪ್ರಯಾಣ ಬೆಳಸಲಿದ್ದಾರೆ 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನೆರವೇರಿದ ಬೇಡಿಕೆ: ಕೊರಗಜ್ಜನಿಗೆ ಕೋಲ ಸಲ್ಲಿಸಿದ ರಚಿತಾ ರಾಮ್, Video

ನಾನು ವಿಚ್ಛೇದನ ಪಡೆಯುವವರೆಗೂ ನನ್ನ ಚಿತ್ರಗಳು ತೆರೆಮೇಲೆ ಬಿಡುಗಡೆಯಾಗುವುದಿಲ್ಲ: ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟ ನಟ ರವಿ ಮೋಹನ್

ಆರ್‌ಸಿಬಿ ಆಟಗಾರ ದೇವದತ್‌ ಪಡಿಕ್ಕಲ್ ಜತೆ ನಟಿ ಶೆಹನಾಜ್ ಗಿಲ್ ಡೇಟಿಂಗ್

ಅಯೋಧ್ಯೆಯಲ್ಲಿ ₹3.31ಕೋಟಿಯ ಭೂಮಿ ಖರೀದಿಸಿದ ನಟ ರಣಬೀರ್ ಕಪೂರ್

ರಜನಿಕಾಂತ್‌ ಅಭಿನಯದ ಜೈಲರ್ 2 ಸೆಟ್‌ನಲ್ಲಿ ದುರ್ಘಟನೆ: ವಿದ್ಯುತ್ ಶಾಕ್‌ ತಗಲಿ ತಂತ್ರಜ್ಞ ಸಾವು

ಮುಂದಿನ ಸುದ್ದಿ
Show comments