Webdunia - Bharat's app for daily news and videos

Install App

ನಟ ದರ್ಶನ್ ಟಿ ಶರ್ಟ್ ಮೇಲೆ ಬರೆದ ಸಾಲುಗಳು ವೈರಲ್

Sampriya
ಗುರುವಾರ, 29 ಆಗಸ್ಟ್ 2024 (20:02 IST)
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು  ಎರಡು ತಿಂಗಳ ಬಳಿಕ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗಿದ್ದಾರೆ.

ರಾಜಾತಿಥ್ಯ ಹಿನ್ನೆಲೆ ದರ್ಶನ್ ಅವರನ್ನು ಇಂದು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇನ್ನೂ ದರ್ಶನ್ ಅವರು ಬರುವ ಹಿನ್ನೆಲೆ ಜೈಲಿನ ಸುತ್ತಾ ಮುತ್ತಾ ಅವರ ಅಭಿಮಾನಿಗಳು ಜಮಾಯಿಸಿದ್ದರು. ಅದಲ್ಲದೆ ದರ್ಶನ್ ಇದ್ದ ವಾಹನ ಜೈಲಿನತ್ತ ಆಗಮಿಸುತ್ತಿದ್ದ ಹಾಗೇ ಅಭಿಮಾಗಳು ಜೈಕಾರ ಹಾಕಿದ್ದಾರೆ.

ಪೊಲೀಸ್ ವಾಹನದಲ್ಲಿ ಬಂದ ದರ್ಶನ್ ಅವರು ಕೂಲಿಂಗ್ ಗ್ಲಾಸ್ ಧರಿಸಿ, ಬ್ರಾಂಡೆಟ್ ಟೀ ಶರ್ಟ್‌ನಲ್ಲಿ ಬಳ್ಳಾರಿ ಜೈಲಿಗೆ ಎಂಟ್ರಿಕೊಟ್ಟಿದ್ದಾರೆ.

ಇದೀಗ ದರ್ಶನ್ ಅವರ ಧರಿಸಿದ್ದ ಟೀ ಶರ್ಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗುತ್ತಿದೆ. ಅವರು ಧರಿಸಿದ್ದ ಟೀ ಶರ್ಟ್‌ನಲ್ಲಿ  ನ್ಯಾಯ, ಘನತೆ, ಸಮಾನತೆ, ಶಾಂತಿ ಎಂದು ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಬಾಸ್ ಟಿ ಶರ್ಟ್ ಟ್ರೆಂಡಿಂಗ್ ಕಣ್ರೋ ಎಂದು ಬರೆದುಕೊಂಡಿದ್ದಾರೆ. ಆದರೆ ಇದೆಷ್ಟೂ ನಿಜ  ಅಂತಾ ತಿಳಿದುಬರಬೇಕಿದೆ ಅಷ್ಟೇ.

ಇನ್ನೊಂದೆಡೆ ದರ್ಶನ್ ಅವರು ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಪದಗಳ ಮೂಲಕ ಹೇಳಿಕೊಂಡಿದ್ದಾರಾ ಎಂದು ಚರ್ಚೆಗಳು ನಡೆಯುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments