Webdunia - Bharat's app for daily news and videos

Install App

ಇಂದು ವಿಚಾರಣೆಗೆ ನಟ ದರ್ಶನ್

Webdunia
ಬುಧವಾರ, 15 ನವೆಂಬರ್ 2023 (14:03 IST)
ಮಹಿಳೆಗೆ ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಆರ್.ಆರ್.ನಗರ ಪೊಲೀಸ್‍ ಠಾಣೆಯಲ್ಲಿ ವಿಚಾರಣೆಗಾಗಿ ಹಾಜರಾಗಲಿದ್ದಾರೆ. ಇಂದು  ಸ್ಟೇಷನ್ ಗೆ ಹಾಜರಾಗಿ ಹೇಳಿಕೆ ದಾಖಲಿಸಲಿದ್ದಾರೆ ದರ್ಶನ್. ಮೂರು ದಿನದ ಒಳಗೆ ವಿಚಾರಣೆಗೆ ಬರಬೇಕೆಂದು ಪೊಲೀಸ್ ರು ನೋಟೀಸ್ ಕೊಟ್ಟಿದ್ದರು.

ಸಿಸಿಟಿವಿ ಫೂಟೇಜ್ ಜೊತೆ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಲು ಸೂಚಿಸಲಾಗಿತ್ತು. ಈ ಹಿಂದೆ ದರ್ಶನ್ ವಿರುದ್ಧ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಕನ್ನಡತನದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದ ಗಾಯಕ ಸೋನು ನಿಗಮ್‌ಗೆ ಸಂಕಷ್ಟ: ದೂರು ದಾಖಲು

Harshika Poonaccha: ಮಗಳಿಗೆ ದೈವಿಕ ಹೆಸರಿಟ್ಟ ಹರ್ಷಿಕಾ ಪೂಣಚ್ಚ ದಂಪತಿ

ಎಡವಟ್ಟು ಮಾಡಿಕೊಂಡ ನಟ ವಿಜಯ್​ ದೇವರಕೊಂಡ: ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದೇಕೆ

Pahalgam Attack: ರೇಡಿಯೋ ಸ್ಟೇಷನ್‌ಗಳಲ್ಲಿ ಭಾರತೀಯ ಹಾಡುಗಳ ಪ್ರಸಾರ ನಿಲ್ಲಿಸಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments