Webdunia - Bharat's app for daily news and videos

Install App

ಬಳ್ಳಾರಿ ಬೇಡ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲೇ ಚಿಕಿತ್ಸೆ ಬೇಕು: ಪತ್ನಿಗೆ ಬುಲಾವ್ ನೀಡಿದ ದರ್ಶನ್

Krishnaveni K
ಬುಧವಾರ, 9 ಅಕ್ಟೋಬರ್ 2024 (12:24 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್  ಕೇಸ್ ನಲ್ಲಿ ಬಂಧಿತರಾಗಿರವ ನಟ ದರ್ಶನ್ ಈಗ ಬೆನ್ನು ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಯ ಬಗ್ಗೆ ಚರ್ಚಿಸಲು ಪತ್ನಿ ವಿಜಯಲಕ್ಷ್ಮಿಗೆ ಜೈಲಿಗೆ ಬರಲು ಸೂಚಿಸಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಅದು ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಇಂದೂ ಕೂಡಾ ಕೋರ್ಟ್ ನಲ್ಲಿ ಸರ್ಕಾರೀ ಅಭಿಯೋಜಕ ಪ್ರಸನ್ನಕುಮಾರ್ ವಾದ ಮುಂದುವರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದೂ ಅವರಿಗೆ ಜಾಮೀನು ಸಿಗುವುದು ಕಷ್ಟ ಎನ್ನಲಾಗಿದೆ.
 
ಆದರೆ ಈ ನಡುವೆ ಅವರ ಬೆನ್ನು ನೋವಿನ ಸಮಸ್ಯೆ ತೀವ್ರಗೊಂಡಿದ್ದು ಇಂದು ಬಳ್ಳಾರಿ ಜೈಲಿಗೆ ವೈದ್ಯಾಧಿಕಾರಿಗಳು ಬಂದು ದರ್ಶನ್ ರನ್ನು ಪರಿಶೀಲಿಸಲಿದ್ದಾರೆ. ದರ್ಶನ್ ಪರೀಕ್ಷಿಸಿ ಇಂದು ವೈದ್ಯರು ಯಾವ ವರದಿ ನೀಡುತ್ತಾರೋ ಅದನ್ನು ಆಧರಿಸಿ ಮುಂದಿನ ಕಾನೂನು ಹೋರಾಟ ನಡೆಸುವ ಬಗ್ಗೆ ದರ್ಶನ್ ಪತ್ನಿ ಜೊತೆ ಚರ್ಚಿಸಲಿದ್ದಾರೆ.

ಬಳ್ಳಾರಿಯಲ್ಲಿ ಚಿಕಿತ್ಸೆ ಬೇಡ, ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ಪಟ್ಟು ಹಿಡಿದಿರುವ ದರ್ಶನ್ ನಾಳೆ ಪತ್ನಿ ಜೊತೆ ಈ ಬಗ್ಗೆ ಚರ್ಚಿಸಲಿದ್ದಾರೆ. ಜಾಮೀನು ಪಡೆಯಲು ಇದೇ ಆರೋಗ್ಯ ನೆಪ ನೀಡಲು ವಕೀಲರ ಜೊತೆ ಚರ್ಚಿಸಲು ಸೂಚನೆ ನೀಡುವ ಸಾಧ್ಯತೆಯಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments