Webdunia - Bharat's app for daily news and videos

Install App

ಬಳ್ಳಾರಿ ಬೇಡ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲೇ ಚಿಕಿತ್ಸೆ ಬೇಕು: ಪತ್ನಿಗೆ ಬುಲಾವ್ ನೀಡಿದ ದರ್ಶನ್

Krishnaveni K
ಬುಧವಾರ, 9 ಅಕ್ಟೋಬರ್ 2024 (12:24 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್  ಕೇಸ್ ನಲ್ಲಿ ಬಂಧಿತರಾಗಿರವ ನಟ ದರ್ಶನ್ ಈಗ ಬೆನ್ನು ನೋವಿನಿಂದ ಬಳಲುತ್ತಿದ್ದು, ಚಿಕಿತ್ಸೆಯ ಬಗ್ಗೆ ಚರ್ಚಿಸಲು ಪತ್ನಿ ವಿಜಯಲಕ್ಷ್ಮಿಗೆ ಜೈಲಿಗೆ ಬರಲು ಸೂಚಿಸಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ಅದು ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಇಂದೂ ಕೂಡಾ ಕೋರ್ಟ್ ನಲ್ಲಿ ಸರ್ಕಾರೀ ಅಭಿಯೋಜಕ ಪ್ರಸನ್ನಕುಮಾರ್ ವಾದ ಮುಂದುವರಿಸಲಿದ್ದಾರೆ. ಈ ಹಿನ್ನಲೆಯಲ್ಲಿ ಇಂದೂ ಅವರಿಗೆ ಜಾಮೀನು ಸಿಗುವುದು ಕಷ್ಟ ಎನ್ನಲಾಗಿದೆ.
 
ಆದರೆ ಈ ನಡುವೆ ಅವರ ಬೆನ್ನು ನೋವಿನ ಸಮಸ್ಯೆ ತೀವ್ರಗೊಂಡಿದ್ದು ಇಂದು ಬಳ್ಳಾರಿ ಜೈಲಿಗೆ ವೈದ್ಯಾಧಿಕಾರಿಗಳು ಬಂದು ದರ್ಶನ್ ರನ್ನು ಪರಿಶೀಲಿಸಲಿದ್ದಾರೆ. ದರ್ಶನ್ ಪರೀಕ್ಷಿಸಿ ಇಂದು ವೈದ್ಯರು ಯಾವ ವರದಿ ನೀಡುತ್ತಾರೋ ಅದನ್ನು ಆಧರಿಸಿ ಮುಂದಿನ ಕಾನೂನು ಹೋರಾಟ ನಡೆಸುವ ಬಗ್ಗೆ ದರ್ಶನ್ ಪತ್ನಿ ಜೊತೆ ಚರ್ಚಿಸಲಿದ್ದಾರೆ.

ಬಳ್ಳಾರಿಯಲ್ಲಿ ಚಿಕಿತ್ಸೆ ಬೇಡ, ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ಪಟ್ಟು ಹಿಡಿದಿರುವ ದರ್ಶನ್ ನಾಳೆ ಪತ್ನಿ ಜೊತೆ ಈ ಬಗ್ಗೆ ಚರ್ಚಿಸಲಿದ್ದಾರೆ. ಜಾಮೀನು ಪಡೆಯಲು ಇದೇ ಆರೋಗ್ಯ ನೆಪ ನೀಡಲು ವಕೀಲರ ಜೊತೆ ಚರ್ಚಿಸಲು ಸೂಚನೆ ನೀಡುವ ಸಾಧ್ಯತೆಯಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments