Webdunia - Bharat's app for daily news and videos

Install App

ನನ್ನ ಮಗನಿಗೆ ನೋಟಿಸ್ ಬಂದಿದೆ, ಪೊಲೀಸರಿಗೆ ಸತ್ಯ ಹೇಳುತ್ತೇವೆ: ನಟ ದೇವರಾಜ್

Webdunia
ಸೋಮವಾರ, 2 ಅಕ್ಟೋಬರ್ 2017 (11:54 IST)
ಉದ್ಯಮಿ ಪುತ್ರ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗ ಪ್ರಣಾಮ್ ದೇವರಾಜ್`ಗೆ ಪೊಲೀಸರಿಂದ ನೋಟಿಸ್ ಬಂದಿರುವುದು ನಿಜ ಎಂದು ಹಿರಿಯ ನಟ ದೇವರಾಜ್ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದರ ಜೊತೆ ಮಾಧ್ಯಮವೊಂದರ ಜೊತೆ ಮಾತನಾಡಿರುವ ನಟ ದೇವರಾಜ್, ಅಪಘಾತದ ಸಂದರ್ಭ ಅಲ್ಲಿದ್ದ ಬಗ್ಗೆ ವಿವರಣೆ ಕೇಳಿ ಪೊಲೀಸರು ನೋಟಿಸ್ ನೀಡಿದ್ದಾರೆ. ಅಪಘಾತ ನಡೆದ ಸಂದರ್ಭ ನನ್ನ ಮಗ ಅಲ್ಲಿರಲಿಲ್ಲ. ಅಪಘಾತದ ಸುದ್ದಿ ಕೇಳಿ ಅಲ್ಲಿಗೆ ಬಂದಿದ್ದರು. ಪೊಲೀಸರು ವಿವರಣೆ ಕೇಳಿ ನೋಟಿಸ್ ನೀಡಿದ್ದಾರೆ. ಪೊಲೀಸರ ಮುಂದೆ ಸತ್ಯ ಹೇಳುತ್ತೇವೆಂದು ದೇವರಾಜ್ ಹೇಳಿದ್ದಾರೆ.

ಸೆ.29ರಂದು ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ ಗೀತಾ ವಿಷ್ಣು ಕಾರನ್ನ ಅಡ್ಡಾ ದಿಡ್ಡಿ ಚಲಾಯಿಸಿ ಅಪಘಾತ ಎಸಗಿದ್ದರು. ಈ ಸಂದರ್ಭ ಕಾರಿನಲ್ಲಿ ಇಬ್ಬರು ಸ್ಯಾಂಡಲ್ ವುಡ್ ನಟರಿದ್ದರೆಂಬ ಸ್ಥಳೀಯರ ಮಾಹಿತಿ ಆಧರಿಸಿ ಪೊಲೀಸರು ನೋಟಿಸ್ ನೀಡಿದ್ದಾರೆ. ರಕ್ತ, ಮೂತ್ರದ ಮಾದರಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments