ತಮ್ಮ ಹುಟ್ಟುಹಬ್ಬ ದಿನವಾದ ಇಂದು ಒಂದೊಳ್ಳೆ ಕೆಲಸ ಮಾಡಿದ ನಟ ಧನಂಜಯ್

Webdunia
ಗುರುವಾರ, 23 ಆಗಸ್ಟ್ 2018 (15:00 IST)
ಬೆಂಗಳೂರು : ಹೆಚ್ಚಾಗಿ  ಸೆಲೆಬ್ರಿಟಿಗಳು ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುವುದರ ಮೂಲಕ ಸಂಭ್ರಮಪಡುತ್ತಾರೆ. ಆದರೆ ಸ್ಯಾಂಡಲ್ ವುಡ್ ನಟ ಧನಂಜಯ್ ಮಾತ್ರ ತಮ್ಮ ಹುಟ್ಟುಹಬ್ಬ ದಿನದಂದು ಒಂದೊಳ್ಳೆ ಕೆಲಸ ಮಾಡುವುದರ ಮೂಲಕ ಸಂಭ್ರಮಗೊಂಡಿದ್ದಾರೆ.


ಹೌದು ಇಂದು ನಟ ಡಾಲಿ ಧನಂಜಯ್  ಅವರ ಜನ್ಮದಿನ. ಆದರೆ ಕೊಡಗು ನಲ್ಲಿ ನಡೆದ ಅನಾಹುತ ಕಂಡು ನೊಂದ ನಟ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬಾರದೆಂದು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳಿಗೆ ಬೇಸರಮಾಡಬಾರದು ಎಂಬ ಕಾರಣಕ್ಕೆ ಅವರನ್ನು ಭೇಟಿ ಮಾಡುವುದಾಗಿ ಹೇಳಿದ್ದರು.


ಇಂದು ಅಭಿಮಾನಿಗಳನ್ನು ಭೇಟಿ  ಮಾಡಿದ ನಟ ಧನಂಜಯ್ ಅಭಿಮಾನಿಗಳಿಂದ ಕೊಡಗು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ಹಣ ಸಂಗ್ರಹಿಸುವ ಮೂಲಕ ತಮ್ಮ ಜನುಮದಿನವನ್ನ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ . ಈ ರೀತಿ ತಮ್ಮ ಹುಟ್ಟಿದ ಹಬ್ಬವನ್ನ ಆಚರಿಸಿಕೊಂಡ ನಟನನ್ನು ಕಂಡು ಅಭಿಮಾನಿಗಳಿಗೂ ತುಂಬಾ ಸಂತೋಷವಾಗಿದೆ. ಜೊತೆಗೆ ತಮ್ಮ ನೆಚ್ಚಿನ ನಟನಿಗೆ ಶುಭಾಶೇಯ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments