Webdunia - Bharat's app for daily news and videos

Install App

ಮತ್ತೆ ಶುರುವಾಯ್ತು ರಜನೀಕಾಂತ್ ಅಳಿಯ ನಟ ಧನುಷ್ ಜನ್ಮ ವಿವಾದ

Webdunia
ಬುಧವಾರ, 25 ಅಕ್ಟೋಬರ್ 2017 (08:26 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅಳಿಯ ನಟ ಧನುಷ್ ಜನ್ಮ ವೃತ್ತಾಂದ ಕುರಿತಾಗಿ ಮತ್ತೊಮ್ಮೆ ವಿವಾದವೇಳುವ ಲಕ್ಷಣ ತೋರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಧನುಷ್ ನ್ಯಾಯಾಲಯಕ್ಕೆ ಒದಗಿಸಿದ ದಾಖಲೆಗಳು ನಕಲಿ ಎಂದು ಹೇಳಲಾಗಿದೆ.

 
ಮಧುರೈ ಮೂಲದ ವೃದ್ಧ ದಂಪತಿ ಕದಿರೇಶನ್ ಮತ್ತು ಮೀನಾಕ್ಷಿ ಧನುಷ್ ತಮ್ಮ ಪುತ್ರ, ಸಿನಿಮಾ ಹುಚ್ಚಿನಿಂದ ಚಿಕ್ಕ ವಯಸ್ಸಿನಲ್ಲೇ ಮನೆ ಬಿಟ್ಟು ಓಡಿಹೋಗಿದ್ದ. ಈಗ ಆತನಿಂದ ತಮಗೆ ಜೀವನಾಂಶ ಕೊಡಿಸಬೇಕೆಂದು ನ್ಯಾಯಾಲಯದಲ್ಲಿ ದೂರು ನೀಡಿದ್ದರು.

ಆದರೆ ಇದನ್ನು ಅಲ್ಲಗಳೆಯುತ್ತಿರುವ ಧನುಷ್ ತಾನು ನಿರ್ದೇಶಕ ಕಸ್ತೂರಿ ರಾಜನ್ ಅವರ ಪುತ್ರ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ನ್ಯಾಯಾಲಯಕ್ಕೆ ಒದಗಿಸಿದ್ದಾರೆ. ಆದರೆ ನ್ಯಾಯಾಲಯಕ್ಕೆ ಒದಗಿಸಿದ ಜನನ ನೋಂದಣಿ ದಾಖಲೆ ನಕಲಿ ಎಂದು ಕದಿರೇಶನ್ ದಂಪತಿ ಆರೋಪಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಹೀಗಾಗಿ ಮತ್ತೆ ಧನುಷ್ ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments