ಅಭಿಮಾನಿ ಮೇಲೆ ಹಲ್ಲೆ: ಸ್ಪಷ್ಟನೆ ನೀಡಿದ ನಟ ಧನ್ವೀರ್

Webdunia
ಭಾನುವಾರ, 20 ಫೆಬ್ರವರಿ 2022 (17:07 IST)
ಬೆಂಗಳೂರು: ಬೈ ಟು ಲೈವ್ ಸಿನಿಮಾ ಪ್ರಚಾರ ವೇಳೆ ಅಭಿಮಾನಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಧನ್ವೀರ್ ಗೌಡ ಸ್ಪಷ್ಟನೆ ನೀಡಿದ್ದಾರೆ.

ಬೈ ಟು ಲವ್ ಸಿನಿಮಾ ಪ್ರಚಾರಕ್ಕಾಗಿ ಉತ್ತರ ಕರ್ನಾಟಕ ಪ್ರವಾಸದಲ್ಲಿರುವ ಧನ್ವೀರ್ ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಹಲ್ಲೆ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದೆಲ್ಲಾ ನನ್ನ ಮೇಲಿನ ಕುತಂತತ್ರವಷ್ಟೇ. ತನಿಖೆಯಿಂದ ಸತ್ಯ ಹೊರಬೀಳಲಿದೆ ಎಂದಿದ್ದಾರೆ. ಫೆಬ್ರವರಿ 17 ರಂದು ಅನುಪಮಾ ಥಿಯೇಟರ್ ಬಳಿ ಚಂದ್ರಶೇಖರ್ ಎಂಬ ಅಭಿಮಾನಿ ಸೆಲ್ಫೀ ಕೇಳಲು ಬಂದಾಗ ಧನ್ವೀರ್ ಪ್ರತಿಕ್ರಿಯಿಸಲಿಲ್ಲ. ಆಗ ಚಂದ್ರಶೇಖರ್ ಅಸಮಾಧಾನ ವ್ಯಕ್ತಿಪಡಿಸಿದ್ದಾನೆ. ಈ ವೇಳೆ ಮಾತಿನ ಚಕಮಕಿ ನಡೆದಿದ್ದು, ಚಂದ್ರಶೇಖರ್ ಮೇಲೆ ಧನ್ವೀರ್ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಎಫ್ ಐಆರ್ ಕೂಡಾ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿಗರೇಟು ಸೇದುತ್ತಿದ್ದ ಸಿಹಿಕಹಿ ಚಂದ್ರು ಅಣ್ಣಾವ್ರ ಆ ಮಾತು ಕೇಳಿ ಮಾಡಿದ್ದೇನು

ನಟ ಮೋಹನ್ ಬಾಬು, ಪುತ್ರನ ವಿರುದ್ಧ ಇದೆಂಥಾ ಗಂಭೀರ ಆರೋಪ, ಏನಿದು ಪ್ರಕರಣ

ಪಾಕ್‌ನಲ್ಲಿ ಪ್ರದರ್ಶನಗೊಳ್ಳದ ಧುರಂದರ್‌ ಸಿನಿಮಾಗೆ ಒಟಿಟಿಯಲ್ಲಿ ಭರ್ಜರಿ ರೆಸ್ಪಾನ್ಸ್‌

ಬುಲ್ ಬುಲ್ ಚಿತ್ರೀಕರಣ ಮಾಡುತ್ತಿದ್ದಾಗ ರಚಿತಾ ರಾಮ್ ಗೆ ಮೀನು, ಚಿಕನ್ ತಿನ್ನಲು ಬಿಟ್ಟಿರಲಿಲ್ವಂತೆ ನಿರ್ಮಾಪಕರು

ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ್ಳ ಸಿಎಂ

ಮುಂದಿನ ಸುದ್ದಿ
Show comments