Webdunia - Bharat's app for daily news and videos

Install App

ಸಾಲದ ಸಂಕಷ್ಟದಲ್ಲಿ ನಟ ದ್ವಾರಕೀಶ್: ಕೋರ್ಟ್ ನಿಂದ ನೋಟಿಸ್

Webdunia
ಭಾನುವಾರ, 12 ಡಿಸೆಂಬರ್ 2021 (16:58 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ ದ್ವಾರಕೀಶ್ ಗೆ ಹಳೆಯ ಸಾಲ ಈಗ ಉರುಳಾಗಿ ಪರಿಣಮಿಸಿದೆ. ‘ಚಾರುಲತಾ’ ಸಿನಿಮಾ ನಿರ್ಮಾಣದ ವೇಳೆ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ಅವರಿಂದ ಪಡೆದಿದ್ದ 50 ಲಕ್ಷ ರೂ.ಗಳ ಸಾಲ ವಾಪಸ್ ಮಾಡಿಲ್ಲ ಎಂಬ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.

ಈ ಬಗ್ಗೆ ಕೋರ್ಟ್ ಒಂದು ತಿಂಗಳೊಳಗಾಗಿ ದ್ವಾರಕೀಶ್ 52 ಲಕ್ಷ ರೂ.ಗಳನ್ನು ಕೆಸಿಎನ್ ಚಂದ್ರಶೇಖರ್ ಅವರಿಗೆ ನೀಡಲು ಗಡುವು ನೀಡಿದೆ.

ಈ ಮೊದಲು ದ್ವಾರಕೀಶ್ ಸಾಲ ವಾಪಸ್ ಮಾಡಲು ಚೆಕ್ ನೀಡಿದ್ದರು. ಆದರೆ ನಂತರ ಇಲ್ಲ ಎಂದಿದ್ದರು. ಈ ವಿಚಾರ 2019 ರಲ್ಲೇ ಕೋರ್ಟ್ ಮೆಟ್ಟಿಲೇರಿತ್ತು. ಆಗ ಕಳೆ ನ್ಯಾಯಾಲಯ ದ್ವಾರಕೀಶ್ ಗೆ ಹಣ ಮರಳಿಸಲು ಸೂಚಿಸಿತ್ತು. ಅದನ್ನು ಪ್ರಶ್ನಿಸಿ ದ್ವಾರಕೀಶ್ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಬಳಿಕ ಕೆಳ ನ್ಯಾಯಾಲಯದ ಆದೇಶವನ್ನು ಸೆಷನ್ಸ್ ಕೋರ್ಟ್ ಎತ್ತಿ ಹಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಅಭಿಮಾನಿಗಳಿಗಾಗಿ ತಾವೇ ಸಿಎಂ ಭೇಟಿಗೆ ಮುಂದಾದ ಭಾರತಿ ವಿಷ್ಣುವರ್ಧನ್

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ, ಕೋರ್ಟ್ ತೀರ್ಮಾನ ಏನಿರುತ್ತೋ

ಮುಂದಿನ ಸುದ್ದಿ
Show comments