ಸಾಲದ ಸಂಕಷ್ಟದಲ್ಲಿ ನಟ ದ್ವಾರಕೀಶ್: ಕೋರ್ಟ್ ನಿಂದ ನೋಟಿಸ್

Webdunia
ಭಾನುವಾರ, 12 ಡಿಸೆಂಬರ್ 2021 (16:58 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ ದ್ವಾರಕೀಶ್ ಗೆ ಹಳೆಯ ಸಾಲ ಈಗ ಉರುಳಾಗಿ ಪರಿಣಮಿಸಿದೆ. ‘ಚಾರುಲತಾ’ ಸಿನಿಮಾ ನಿರ್ಮಾಣದ ವೇಳೆ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ಅವರಿಂದ ಪಡೆದಿದ್ದ 50 ಲಕ್ಷ ರೂ.ಗಳ ಸಾಲ ವಾಪಸ್ ಮಾಡಿಲ್ಲ ಎಂಬ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.

ಈ ಬಗ್ಗೆ ಕೋರ್ಟ್ ಒಂದು ತಿಂಗಳೊಳಗಾಗಿ ದ್ವಾರಕೀಶ್ 52 ಲಕ್ಷ ರೂ.ಗಳನ್ನು ಕೆಸಿಎನ್ ಚಂದ್ರಶೇಖರ್ ಅವರಿಗೆ ನೀಡಲು ಗಡುವು ನೀಡಿದೆ.

ಈ ಮೊದಲು ದ್ವಾರಕೀಶ್ ಸಾಲ ವಾಪಸ್ ಮಾಡಲು ಚೆಕ್ ನೀಡಿದ್ದರು. ಆದರೆ ನಂತರ ಇಲ್ಲ ಎಂದಿದ್ದರು. ಈ ವಿಚಾರ 2019 ರಲ್ಲೇ ಕೋರ್ಟ್ ಮೆಟ್ಟಿಲೇರಿತ್ತು. ಆಗ ಕಳೆ ನ್ಯಾಯಾಲಯ ದ್ವಾರಕೀಶ್ ಗೆ ಹಣ ಮರಳಿಸಲು ಸೂಚಿಸಿತ್ತು. ಅದನ್ನು ಪ್ರಶ್ನಿಸಿ ದ್ವಾರಕೀಶ್ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಬಳಿಕ ಕೆಳ ನ್ಯಾಯಾಲಯದ ಆದೇಶವನ್ನು ಸೆಷನ್ಸ್ ಕೋರ್ಟ್ ಎತ್ತಿ ಹಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments