Webdunia - Bharat's app for daily news and videos

Install App

ಸಾಲದ ಸಂಕಷ್ಟದಲ್ಲಿ ನಟ ದ್ವಾರಕೀಶ್: ಕೋರ್ಟ್ ನಿಂದ ನೋಟಿಸ್

Webdunia
ಭಾನುವಾರ, 12 ಡಿಸೆಂಬರ್ 2021 (16:58 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ ದ್ವಾರಕೀಶ್ ಗೆ ಹಳೆಯ ಸಾಲ ಈಗ ಉರುಳಾಗಿ ಪರಿಣಮಿಸಿದೆ. ‘ಚಾರುಲತಾ’ ಸಿನಿಮಾ ನಿರ್ಮಾಣದ ವೇಳೆ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ಅವರಿಂದ ಪಡೆದಿದ್ದ 50 ಲಕ್ಷ ರೂ.ಗಳ ಸಾಲ ವಾಪಸ್ ಮಾಡಿಲ್ಲ ಎಂಬ ಪ್ರಕರಣ ಕೋರ್ಟ್ ಮೆಟ್ಟಿಲೇರಿದೆ.

ಈ ಬಗ್ಗೆ ಕೋರ್ಟ್ ಒಂದು ತಿಂಗಳೊಳಗಾಗಿ ದ್ವಾರಕೀಶ್ 52 ಲಕ್ಷ ರೂ.ಗಳನ್ನು ಕೆಸಿಎನ್ ಚಂದ್ರಶೇಖರ್ ಅವರಿಗೆ ನೀಡಲು ಗಡುವು ನೀಡಿದೆ.

ಈ ಮೊದಲು ದ್ವಾರಕೀಶ್ ಸಾಲ ವಾಪಸ್ ಮಾಡಲು ಚೆಕ್ ನೀಡಿದ್ದರು. ಆದರೆ ನಂತರ ಇಲ್ಲ ಎಂದಿದ್ದರು. ಈ ವಿಚಾರ 2019 ರಲ್ಲೇ ಕೋರ್ಟ್ ಮೆಟ್ಟಿಲೇರಿತ್ತು. ಆಗ ಕಳೆ ನ್ಯಾಯಾಲಯ ದ್ವಾರಕೀಶ್ ಗೆ ಹಣ ಮರಳಿಸಲು ಸೂಚಿಸಿತ್ತು. ಅದನ್ನು ಪ್ರಶ್ನಿಸಿ ದ್ವಾರಕೀಶ್ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ಬಳಿಕ ಕೆಳ ನ್ಯಾಯಾಲಯದ ಆದೇಶವನ್ನು ಸೆಷನ್ಸ್ ಕೋರ್ಟ್ ಎತ್ತಿ ಹಿಡಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments