Webdunia - Bharat's app for daily news and videos

Install App

ಮಗ ಮಾಡಿದ ತಪ್ಪು ಒಪ್ಪಿಕೊಂಡ ನಟ ಜಗ್ಗೇಶ್

Webdunia
ಗುರುವಾರ, 21 ಸೆಪ್ಟಂಬರ್ 2017 (08:42 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ದ್ವಿತೀಯ ಪುತ್ರ ಯತಿರಾಜ್ ಇತ್ತೀಚೆಗೆ ಮಡಿಕೇರಿಯಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ದಂಡ ಕಟ್ಟಿದ ಘಟನೆ ನಡೆದಿತ್ತು. ಇದರ ಬಗ್ಗೆ ಜಗ್ಗೇಶ್ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.


ಜಗ್ಗೇಶ್ ಸದಾ ಟ್ವಿಟರ್ ನಲ್ಲಿ ಸಕ್ರಿಯ. ತಮ್ಮ ವೈಯಕ್ತಿಕ ಜೀವನದ ವಿಚಾರಗಳನ್ನೂ ಬಿಡದೇ ಹೇಳುತ್ತಾರೆ. ಹಾಗಿರುವಾಗ ಮಗ  ತಪ್ಪು ಮಾಡಿ ಸಿಕ್ಕಿಬಿದ್ದಿರುವಾಗ  ಅದರ ಬಗ್ಗೆ ಮಾತನಾಡದೇ ಇರುತ್ತಾರೆಯೇ?

ಟ್ವಿಟರ್ ಪೇಜ್ ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಜಗ್ಗೇಶ್ ‘ಅರಿವಿಲ್ಲದ ಊರಲ್ಲಿ ಅಚಾತುರ್ಯ.ಕಾನೂನಿನ ಅಡಿಯಲ್ಲಿ ಎಲ್ಲರೂ ಒಂದೇ.ತಪ್ಪಿಗೆ ದಂಡ. ಹೊಸ ಊರಲ್ಲಿ ದಾರಿ ಕಾಣದೆ ಏಕಮುಖ ರಸ್ತೆಯಲ್ಲಿ ಸಂಚರಿಸಿ ದಂಡ ಕಟ್ಟಿದ. ಸಂಚಾರ ನಿಯಮ ಪಾಲಿಸಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ…  ಈ ಆಹಾರ ತಿಂದರೆ ಸುಖ ನಿದ್ರೆ ಗ್ಯಾರಂಟಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments