Webdunia - Bharat's app for daily news and videos

Install App

ಬೆಂಗಳೂರು ಮಳೆ ಸಮಸ್ಯೆ ಪರಿಹಾರಕ್ಕೆ ಜಗ್ಗೇಶ್ ಐಡಿಯಾ

Webdunia
ಗುರುವಾರ, 28 ಸೆಪ್ಟಂಬರ್ 2017 (07:06 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಿಂದಾಗಿ ಜನ ಜೀವನ ಪರದಾಡುವುದನ್ನು ನೋಡಿ ಖಡಕ್ ಮಾತೊಂದನ್ನು ಹೇಳಿದ್ದಾರೆ.


ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗಿ ಹಲವಾರು ಜನ ಕಷ್ಟಪಡುವಂತಾಗಿದೆ. ಮನೆಗೆ ನೀರು ನುಗ್ಗಿ, ಗೋಡೆ ಕೌಂಪೌಂಡ್ ಕುಸಿದು ದೈನಂದಿನ ಕೆಲಸಕ್ಕೆ ತೊಂದರೆಯಾಗುತ್ತಿದೆ.

ಇದು ಪ್ರತೀ ಮಳೆಗಾಲದ ಸಮಸ್ಯೆ. ಮಳೆ ಬಂತೆಂದರೆ ಬೆಂಗಳೂರಿಗರಿಗೆ ಈ ಸಂಕಟ ತಪ್ಪಿದ್ದಲ್ಲ. ಈ ಬಗ್ಗೆ ಜಗ್ಗೇಶ್ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದು, ಮಳೆ ನೀರು ಹೊರ ಹೋಗಲು ಮೊದಲು ರಾಜಾ ಕಾಲುವೆ ಒತ್ತುವರಿ ತೆರವಿಗೆ ಕಠಿಣ ಕ್ರಮ ಅನಿವಾರ್ಯ. 10 ಜನರಿಗೆ ತೊಂದರೆಯಾದರೂ, ಕೋಟಿ ಜನರಿಗೆ ಉಪಯೋಗವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

Sonu Nigam: ಸೋನು ನಿಗಂಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Prakash Raj: ಪಾಕಿಸ್ತಾನ ನಟನ ಚಿತ್ರ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ: ಕೇಂದ್ರದ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರಾಜ್

Sara Tendulkar: ಸಚಿನ್ ಪುತ್ರಿ ಸಾರಾ ತೆಂಡುಲ್ಕರ್ ಗೆ ಹೊಸ ಬಾಯ್ ಫ್ರೆಂಡ್: ಸಾರಾ ಹೊಸ ಹುಡುಗ ಯಾರು ಗೊತ್ತಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಮುಂದಿನ ಸುದ್ದಿ
Show comments