Webdunia - Bharat's app for daily news and videos

Install App

ಮಟ ಮಟ ಮಧ್ಯಾಹ್ನ ಲೈವ್ ಬಂದು ಜಗ್ಗೇಶ್ ಸಿಎಂ ಕುಮಾರಸ್ವಾಮಿಗೆ ಮಾಡಿದ ಮನವಿಯೇನು?

Webdunia
ಶುಕ್ರವಾರ, 28 ಡಿಸೆಂಬರ್ 2018 (16:21 IST)
ಬೆಂಗಳೂರು: ಸಾಮಾನ್ಯವಾಗಿ ನಮ್ಮ ಸುತ್ತಲು ನಡೆಯುವ ಯಾವುದೇ ವಿಚಾರಗಳ ಬಗ್ಗೆ ನವರಸನಾಯಕ ಜಗ್ಗೇಶ್ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡುತ್ತಿರುತ್ತಾರೆ. ಆದರೆ ಈ ಬಾರಿ ಅವರು ಲೈವ್ ಬಂದು ಸಿಎಂ ಕುಮಾರಸ್ವಾಮಿಗೆ ವಿಶೇಷ ಮನವಿ ಮಾಡಿದ್ದಾರೆ.


ಮಧ್ಯಾಹ್ನ ತಮ್ಮ ಸಾಮಾಜಿಕ ಜಾಲತಾಣದ ಪೇಜ್ ನಲ್ಲಿ ಲೈವ್ ಬಂದಿರುವ ಜಗ್ಗೇಶ್ ಹಿಂದೂಗಳ ಆರಾಧ್ಯ ದೈವ ಶ್ರೀರಾಮಚಂದ್ರನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ. ಭಗವಾನ್ ಮಾತಿಗೆ ಕಡಿವಾಣ ಹಾಕಿ ಎಂದು ಸಿಎಂ ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.

ಒಬ್ಬ ಭಾರತೀಯನಾಗಿ, ಈ ದೇಶದ ಸಂಸ್ಕೃತಿಯನ್ನು ಪ್ರೀತಿಸುವವನಾಗಿ ಈ ಮನವಿ ಮಾಡುತ್ತೇನೆ ಎಂದಿರುವ ಜಗ್ಗೇಶ್ ನನಗೆ ಅನಾರೋಗ್ಯವಿದೆ. ಹಾಗಿದ್ದರೂ ನಾವೆಲ್ಲರೂ ಆರಾಧಿಸುವ ರಾಮಚಂದ್ರನ ಬಗ್ಗೆ ಅವಹೇಳನವಾಗಿ ಮಾತನಾಡಿರುವ, ಶ್ರೀರಾಮನ ಅಸ್ಥಿತ್ವವನ್ನೇ ಪ್ರಶ್ನಿಸಿ ನಮ್ಮ ನಂಬಿಕೆ, ಭಾವನೆಗಳಿಗೆ ಧಕ್ಕೆ ತರುವವರ ಮಾತಿಗೆ ಕಡಿವಾಣ ಹಾಕಿ ಎಂದಿದ್ದಾರೆ.

ಇದಕ್ಕೆ ಹಲವು ಪುರಾಣ, ಇತಿಹಾಸದ ಉದಾಹರಣೆ, ಸಾಕ್ಷ್ಯಗಳನ್ನು ಉಲ್ಲೇಖಿಸಿ ಸುಮಾರು 20 ನಿಮಿಷಗಳ ಲೈವ್ ವಿಡಿಯೋ ಮಾಡಿ ಸಿಎಂ ಕುಮಾರಸ್ವಾಮಿಗೆ ಟ್ಯಾಗ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments