Webdunia - Bharat's app for daily news and videos

Install App

ತೀರಿಕೊಂಡ ಸುಂದರ ನಟ ಸುನಿಲ್ ಬಗ್ಗೆ ಜಗ್ಗೇಶ್ ಹೇಳಿದ ಸತ್ಯ!

Webdunia
ಭಾನುವಾರ, 17 ಡಿಸೆಂಬರ್ 2017 (08:33 IST)
ಬೆಂಗಳೂರು: ಒಂದು ಕಾಲದಲ್ಲಿ ಮಾಲಾಶ್ರೀ ಜತೆಗೆ ಸಾಲು ಸಾಲು ಹಿಟ್ ಚಿತ್ರಗಳನ್ನು ಕೊಟ್ಟ ಸ್ಪುರದ್ರೂಪಿ ನಟ ಸುನಿಲ್ ನೆನಪಿರಬಹುದಲ್ಲವೇ? ಆ ನಟ ಯಶಸ್ಸಿನ ಉತ್ತುಂಗದಲ್ಲಿರುವಾಗಲೇ ಅಪಘಾತದಲ್ಲಿ ತೀರಿಕೊಂಡರು. ಆ ನಟನ ಬಗ್ಗೆ ಇದೀಗ ನವರಸನಾಯಕ ಜಗ್ಗೇಶ್ ಮಾತನಾಡಿದ್ದಾರೆ.
 

ಟ್ವಿಟರ್ ನಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ನಟ ಜಗ್ಗೇಶ್, ತಾನು ಮತ್ತು ಸುನಿಲ್ ಉತ್ತಮ ಸ್ನೇಹಿತರಾಗಿದ್ದೆವು. ನನ್ನದೇ ಬೈಕ್ ನಲ್ಲಿ ಕೂರಿಸಿಕೊಂಡು ಅವಕಾಶಕ್ಕಾಗಿ ಅಲೆಯುತ್ತಿದ್ದೆ ಎಂದು ಹಳೆಯದನ್ನು ನೆನಪಿಸಿಕೊಂಡಿದ್ದಾರೆ. ಆದರೆ ಅಷ್ಟು ಉತ್ತಮ ಸ್ನೇಹಿತರಾಗಿದ್ದ ಸುನಿಲ್ ಜತೆಗೆ ಜಗ್ಗೇಶ್ ಮಾತೇಬಿಟ್ಟರಂತೆ!

ಅದಕ್ಕೆ ಕಾರಣ, ಮಾಲಾಶ್ರೀ ಜತೆಗೆ ಪಾತ್ರ ಸಿಕ್ಕ ಮೇಲೆ ಸುನಿಲ್ ನನ್ನ ಸ್ನೇಹದಿಂದ ದೂರವಾದ. ಆತ ತುಂಬಾ ಬದಲಾದ. ಹೀಗಾಗಿ ಮಾತನಾಡುವುದೇ ಬಿಟ್ಟೆ. ಆದರೆ ಕೊನೆಗೊಂದು ದಿನ ಶಂಕರ್ ನಾಗ್ ರೀತಿ ಅಪಘಾತದಲ್ಲಿ ತೀರಿಕೊಂಡ. ಆದರೆ ಮೃದುಸ್ವಭಾವದ ಸುಂದರ ಹುಡುಗ ಎಂದು ಜಗ್ಗೇಶ್ ಹಳೆಯ ಗೆಳೆಯನನ್ನು ನೆನೆಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments