Webdunia - Bharat's app for daily news and videos

Install App

ಮೈಸೂರು ಅತ್ಯಾಚಾರ ಪ್ರಕರಣ ಬೇಧಿಸಿದ ಪೊಲೀಸರಿಗೆ ನಟ ಜಗ್ಗೇಶ್ ನಗದು ಬಹುಮಾನ

Webdunia
ಭಾನುವಾರ, 29 ಆಗಸ್ಟ್ 2021 (08:45 IST)
ಬೆಂಗಳೂರು: ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸೆರೆಹಿಡಿದ ಪೊಲೀಸರಿಗೆ ನವರಸನಾಯಕ ಜಗ್ಗೇಶ್ 1 ಲಕ್ಷ. ರೂ. ಬಹುಮಾನ ಘೋಷಿಸಿದ್ದಾರೆ.


ಈ ಹಿಂದೆ ಹೈದರಾಬಾದ್ ನಲ್ಲಿ ‘ದಿಶಾ’ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಹಿಡಿದ ಪೊಲೀಸರಿಗೂ ಜಗ್ಗೇಶ್ ನಗದು ಬಹುಮಾನ ನೀಡಿದ್ದರು.

ಇದೀಗ ಮೈಸೂರಿನ ಕಾಮುಕರನ್ನು ಸೆರೆಹಿಡಿದ ಪೊಲೀಸ್ ತಂಡಕ್ಕೆ 1 ಲಕ್ಷ ರೂ. ಬಹುಮಾನ ನೀಡುತ್ತಿರುವುದಾಗಿ ಘೋಷಿಸಿದ್ದಾರೆ. ‘ಕಾಲೇಜು ವಿದ್ಯಾರ್ಥಿ ಅತ್ಯಾಚಾರ ಮಾಡಿದ ಕಾಮಪಿಪಾಸುಗಳ ಬಂಧಿಸಿದ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ವೈಯಕ್ತಿಕ ಅಭಿನಂದನೆಗಳು. ನನ್ನ ಕಡೆಯಿಂದ ಪ್ರಕರಣ ಬೇಧಿಸಿದ ಪೊಲೀಸರಿಗೆ 1 ಲಕ್ಷ ರೂ. ಬಹುಮಾನ. ನಿಮ್ಮ ಸಾರ್ಥಕ ಸೇವೆ ಹೀಗೇ ಮುಂದುವರಿಯಲಿ’ ಎಂದು ಜಗ್ಗೇಶ್ ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments