Webdunia - Bharat's app for daily news and videos

Install App

ಟ್ವೀಟರ್ ನಲ್ಲಿ ಟ್ಯಾಗ್ ಮಾಡಿದ ಫೋಟೋ ನೋಡಿ ಕಣ್ಣೀರು ಬರುತ್ತದೆ ಎಂದು ನಟ ಜಗ್ಗೇಶ್ ಹೇಳಿದ್ಯಾಕೆ…?

Webdunia
ಬುಧವಾರ, 18 ಏಪ್ರಿಲ್ 2018 (10:45 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ನವರಸನಾಯಕ ಜಗ್ಗೇಶ್ ಅವರು ಟ್ವೀಟರ್ ನಲ್ಲಿ ಟ್ಯಾಗ್ ಮಾಡಿದ ಫೋಟೋವೊಂದನ್ನು ನೋಡಿ ಆ ದಿನಗಳನ್ನು ನೆನೆಸಿಕೊಂಡ್ರೆ ಇದೀಗ ಕಣ್ಣೀರು ಬರುತ್ತದೆ ಎಂದು ಹೇಳಿದ್ದಾರೆ.


ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯವಾಗಿರುವ ನಟ ಜಗ್ಗೇಶ್  ಅವರು ಟ್ವಿಟ್ಟರ್ ನಲ್ಲಿ ನಟ ಸುದೀಪ್ ಅಭಿಮಾನಿಯೊಬ್ಬರು, ಅಂಬರೀಶ್, ರವಿಚಂದ್ರನ್, ಜಗ್ಗೇಶ್ ಹಾಗೂ ವಿಷ್ಣುವರ್ಧನ್ ಜೊತೆಯಲ್ಲಿರೋ ಹಳೆಯ ಫೋಟೋವೊಂದನ್ನು ಟ್ಯಾಗ್ ಮಾಡಿದ್ದು, ಅದನ್ನು ನೋಡಿ ಆ ದಿನಗಳನ್ನು ನೆನೆಸಿಕೊಂಡ್ರೆ ಇದೀಗ ಕಣ್ಣೀರು ಬರುತ್ತದೆ ಅಂತ ಹಳೆಯ ದಿನಗಳನ್ನು ಮೆಲುಕು ಹಾಕಿಕೊಂಡರು.


‘ಮೂವರು ನನ್ನ ಛೇಡಿಸುತ್ತಿರುವುದು. ಅವರು ನಾನೇ ಜಾಸ್ತಿ ಕರಿಯ ಎಂದು.. ನಾನು ಇಲ್ಲಾ ನೀವೆ ಎಂದು. ಆಗ ಅಂಬರೀಶ್ ಬಿಚ್ಚೋ ಶರ್ಟು ನೋಡೇಬಿಡೋಣ ಎಂದಾಗ ನಾನು ಇದು ಪಬ್ಲಿಕ್ ಅಂತ ಹೇಳಿದೆ. ಈ ವೇಳೆ ಎಲ್ಲರು ಬಿಚ್ಚು ನೋಡಣ ಎಂದಾಗಿನ ಚಿತ್ರವಾಗಿದೆ. ಆ ದಿನ ನೆನೆದರೆ ಕಣ್ಣೀರು ಬರುತ್ತದೆ. ಎಂಥ ಅದ್ಭುತ ಸಂತೋಷದ ದಿನಗಳು. ಇಂದು ಆ ಸಂತೋಷವೆಲ್ಲಾ ಇಲ್ಲ ಎಂದು ನಟ ನವರಸನಾಯಕ ಜಗ್ಗೇಶ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments