Webdunia - Bharat's app for daily news and videos

Install App

‘ಕಿರಿಕ್’ ಸಂಯುಕ್ತಾ ಹೆಗಡೆಗೆ ನಟ ಜಗ್ಗೇಶ್ ಬೈಗುಳ

Webdunia
ಶುಕ್ರವಾರ, 22 ಡಿಸೆಂಬರ್ 2017 (08:47 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿ ಸಮೀರ್ ಆಚಾರ್ಯ ಮೇಲೆ ಹಲ್ಲೆ ನಡೆಸಿದ ನಟಿ ಸಂಯುಕ್ತಾ ಹೆಗಡೆ ಮೇಲೆ ನಟ ಜಗ್ಗೇಶ್ ಕಿಡಿ ಕಾರಿದ್ದಾರೆ. ಅಷ್ಟೇ ಅಲ್ಲದೆ, ತೀಕ್ಷ್ಣವಾಗಿ ಸಂಯುಕ್ತಾ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
 

ಸಂಯುಕ್ತಾ ನೋಡಿ ನನಗೆ ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದಂಗೆ ಎನ್ನುವ ಗಾದೆ ನೆನಪಾಯಿತು ಎಂದಿದ್ದಾರೆ. ಅಷ್ಟೇ ಅಲ್ಲದೆ, ಸಂಯುಕ್ತಾರನ್ನು ಅರ್ಧ ಬೆಂದ ಮಡಕೆ ಎಂದಿದ್ದಾರೆ.

ಆಚಾರ್ಯರಂತಹ ತಾಳ್ಮೆಯ ಗುಣದ ವ್ಯಕ್ತಿಯ ಮೇಲೆ ಕೈ ಮಾಡಿದ ಈಕೆ ಕ್ಷಮಗೆ ಅನರ್ಹ. ಸ್ತ್ರೀ ಕುಲಕ್ಕೆ ಈಕೆ ಕಳಂಕ. ಭವಿಷ್ಯ ಬೆಳೆದ ವಾತಾವರಣ ಸರಿಯಿಲ್ಲ ಎಂದು ಕಠೋರವಾಗಿ ಜಗ್ಗೇಶ್ ಸಂಯುಕ್ತಾ ಹೆಸರು ಹೇಳದೆಯೇ ಟೀಕಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ