Webdunia - Bharat's app for daily news and videos

Install App

ಗೀತಾ ವಿಷ್ಣು ಪ್ರಕರಣದಲ್ಲಿ ಸಿಲುಕಿಕೊಂಡ ಯುವ ನಟರಿಗೆ ನಟ ಜಗ್ಗೇಶ್ ಬೆಂಬಲ

Webdunia
ಮಂಗಳವಾರ, 3 ಅಕ್ಟೋಬರ್ 2017 (12:10 IST)
ಬೆಂಗಳೂರು: ಗೀತಾ ವಿಷ್ಣು ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದೇವರಾಜ್ ಪುತ್ರ ಪ್ರಜ್ವಲ್ ದೇವರಾಜ್ ಹೆಸರು ಎಳೆದು ತಂದಿದ್ದಕ್ಕೆ ನಟ ಜಗ್ಗೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರಜ್ವಲ್ ಮತ್ತು ಸ್ನೇಹಿತರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

 
‘ಯಾರೋ ಸಿರಿವಂತರ ಮಗ ಮಾಡಿದ ತಪ್ಪಿಗೆ ಇನ್ನೂ ಬೆಳೆಯಬೇಕಿರುವ ಮಕ್ಕಳ ಹೆಸರು ಹಾಳು ಮಾಡಬೇಡಿ’ ಎಂದು ಜಗ್ಗೇಶ್ ಪ್ರಜ್ವಲ್, ದಿಗಂತ್ ಪರವಾಗಿ ಮಾತನಾಡಿದ್ದಾರೆ.

ಅಷ್ಟೇ ಅಲ್ಲದೆ, ಆ ದಿನ ಪ್ರಜ್ವಲ್ ಚಿತ್ರೀಕರಣದಲ್ಲಿದ್ದ ಫೋಟೋವನ್ನೂ ಸಾಕ್ಷಿ ಸಮೇತ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ತಪ್ಪು ಸರಿಪಡಿಸುವಂತೆ ಮಾಧ್ಯಮಗಳಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ನಟ ಪ್ರಜ್ವಲ್ ದೇವರಾಜ್ ತಮಗೆ ಬೆಂಬಲ ನೀಡಿದ ಜಗ್ಗೇಶ್ ಗೆ ಧನ್ಯವಾದ ಸಲ್ಲಿಸಿದ್ದಾರೆ. ಸತ್ಯಕ್ಕೆ ತಡವಾಗಿಯಾದರೂ ಜಯ ಸಿಕ್ಕಿಯೇ ಸಿಗುತ್ತದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ: ಟ್ರೋಲಿಗರಿಗೆ ತಿರುಗೇಟು ನೀಡಿದ ವಿನಯ್ ಗೌಡ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments