Webdunia - Bharat's app for daily news and videos

Install App

ಇಷ್ಟು ದಿನ ಬೇರೆಯವರಿಗೆ ಪರಿಶ್ರಮಪಡುತ್ತಿದ್ದೆ ಇನ್ನು ಹಾಗಾಗಲ್ಲ ಎಂದ ಜಗ್ಗೇಶ್

Webdunia
ಸೋಮವಾರ, 30 ಅಕ್ಟೋಬರ್ 2017 (10:00 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಇದೀಗ ಹೊಸದೊಂದು ಇಮೇಜ್ ಕೊಡುವ ಸಿನಿಮಾದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ತಮ್ಮ ಮುಂಬರುವ ಚಿತ್ರಕ್ಕಾಗಿ ಜಗ್ಗೇಶ್ ಹೊಸದೊಂದು ಸಾಹಸ ಮಾಡಿದ್ದಾರೆ.

 
ಜಗ್ಗೇಶ್ ಗನ್ ಹಿಡಿದುಕೊಂಡು ಪಕ್ಕಾ ಮಾಸ್ ಶೈಲಿಯಲ್ಲಿ ನಿಂತಿರುವ ‘8ಎಂಎಂ’ ಸಿನಿಮಾ ಪೋಸ್ಟರ್ ಗಳು ಈಗಾಗಲೇ ಕುತೂಹಲ ಹುಟ್ಟಿಸಿವೆ. ಇದೀಗ ಜಗ್ಗೇಶ್ ಈ ಸಿನಿಮಾದ ಹಾಡೊಂದಕ್ಕೆ ಸಾಹಿತ್ಯವನ್ನೂ ಬರೆದಿದ್ದಾರಂತೆ.

ಬದುಕು ಒಂದು ಯುದ್ಧ ಭೂಮಿ ಎಂದು ಆರಂಭವಾಗುವ ಸಾಲನ್ನು ಜಗ್ಗೇಶ್ ಬರೆದಿದ್ದಾರೆ. ‘ಇಷ್ಟು ದಿನ ಬೇರೆಯವರಿಗಾಗಿ ಪರಿಶ್ರಮಪಟ್ಟು ಎಲೆಮರೆಕಾಯಿಯ ಹಾಗಿದ್ದೆ. ಇನ್ನು ಮುಂದೆ ನನ್ನ ಶ್ರಮ ನನ್ನ ಫಲವಾಗಲಿ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಅಂದ ಹಾಗೆ ಈ ಹಾಡು ಕ್ಲೈಮ್ಯಾಕ್ಸ್ ನಲ್ಲಿ ಮೂಡಿಬರಲಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments