Webdunia - Bharat's app for daily news and videos

Install App

ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ ರಮ್ಯಾ ಗೆ ಪರೋಕ್ಷವಾಗಿ ಟಾಂಗ್ ನೀಡಿದ ನಟ ಜಗ್ಗೇಶ್

Webdunia
ಬುಧವಾರ, 28 ನವೆಂಬರ್ 2018 (07:22 IST)
ಬೆಂಗಳೂರು : ರೆಬೆಲ್ ಸ್ಟಾರ್ ಅಂಬರೀಶ್ ಅಂತ್ಯಸಂಸ್ಕಾರಕ್ಕೆ ಬಾರದ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ನವರಸನಾಯಕ ಜಗ್ಗೇಶ್ ಅವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.


ನಿಧನರಾದ ಅಂಬಿಯನ್ನು ನೋಡಲು ಲಕ್ಷಾಂತರ ಅಭಿಮಾನಿಗಳು, ರಾಜಕೀಯ ಗಣ್ಯರು, ಚಿತ್ರರಂಗದವರು ದೂರದ ಊರಿನಿಂದ ಬಂದಿದ್ದಾರೆ. ಆದರೆ ಅಂಬಿಯಿಂದಲ್ಲೇ ಉನ್ನತ ಸ್ಥಾನಕ್ಕೇರಿದ ನಟಿ ಮಾಜಿ ಸಂಸದೆ ರಮ್ಯಾ ಮಾತ್ರ ಬಂದಿರಲಿಲ್ಲ.


ಇದೀಗ ಈ ಬಗ್ಗೆ ಟ್ವೀಟರ್ ನಲ್ಲಿ ಆಕ್ರೋಶ ವ್ಯಕ್ತ ಪಡಿಸಿದ ನಟ ಜಗ್ಗೇಶ್ ಅವರು, ‘ ಸಾವಿನಲ್ಲಿ ಗೌರವಿಸದವರು ಮನುರೂಪದ ರಾಕ್ಷಸ ಗುಣದವರು. ಕ್ರೂರತ್ವದ ಮಗ್ಗಲು ಪ್ರಕಟಿಸಿದ ಮಹನೀಯರು. ದೇವನೊಬ್ಬ ಇರುವ ಅವ ಎಲ್ಲ ನೋಡುತಿರುವ ದೋಸೆ ಮೊಗಚಿ ತಳ ಸೀಯುತ್ತದೆ ತಪ್ಪದೆ ಒಂದು ದಿನ. ಯತಃ ಮನಃ ತಥಃ ಜೀವನ’ ಟ್ವೀಟ್ ಮಾಡುವ ಮೂಲಕ ರಮ್ಯಾಗೆ ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments