Select Your Language

Notifications

webdunia
webdunia
webdunia
webdunia

ಟಿಪ್ಪು ವಿವಾದದ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದು ಬಿಟ್ಟರು ಜಗ್ಗೇಶ್

ಟಿಪ್ಪು ವಿವಾದದ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದು ಬಿಟ್ಟರು ಜಗ್ಗೇಶ್
ಬೆಂಗಳೂರು , ಶುಕ್ರವಾರ, 27 ಅಕ್ಟೋಬರ್ 2017 (08:42 IST)
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಇದೀಗ ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ವೇದಿಕೆಯಾಗಿದೆ. ರಾಷ್ಟ್ರಪತಿ ಭಾಷಣದಲ್ಲೂ ಟಿಪ್ಪು ಹೊಗಳಿದ್ದು, ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

 
ಎಲ್ಲರೂ ಈ ವಿವಾದದ ಬಗ್ಗೆ ಒಂದೊಂದು ಮಾತನಾಡುತ್ತಿರಲು, ಅಭಿಮಾನಿಯೊಬ್ಬರು ಬಿಜೆಪಿ ನಾಯಕನೂ ಆಗಿರುವ ನವರಸನಾಯಕ ಜಗ್ಗೇಶ್ ಗೆ ಇದರ ಬಗ್ಗೆ ಅಭಿಪ್ರಾಯ ಹೇಳಿ ಎಂದು ಟ್ವಿಟರ್ ನಲ್ಲಿ ಕೋರಿದ್ದರು.

ಆದರೆ ಇದಕ್ಕೆ ಜಗ್ಗೇಶ್ ಪರೋಕ್ಷವಾಗಿ ಪ್ರತಿಕ್ರಿಯಿಸಲು ಇಷ್ಟವಿಲ್ಲ ಎಂದು ಬಿಟ್ಟಿದ್ದಾರೆ. ‘ಟಿಪ್ಪು ಇತಿಹಾಸದ ಬಗ್ಗೆ ಅನೇಕ ಗ್ರಂಥಗಳಿವೆ. ಸಮಯ ಮಾಡಿಕೊಂಡು ಇತಿಹಾಸ ಓದಿ. ಸತ್ಯ, ಅಸತ್ಯ ಘಟನೆಗಳು ಅರಿವಾಗುತ್ತವೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪುಸ್ತಕದ ಜತೆ ಫೋಟೊ… ಮತ್ತೆ ಟ್ರೋಲ್ ಗೆ ಸಿಲುಕಿದ ಟ್ವಿಂಕಲ್ ಖನ್ನಾ