Webdunia - Bharat's app for daily news and videos

Install App

ಟಿಪ್ಪು ವಿವಾದದ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದು ಬಿಟ್ಟರು ಜಗ್ಗೇಶ್

Webdunia
ಶುಕ್ರವಾರ, 27 ಅಕ್ಟೋಬರ್ 2017 (08:42 IST)
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಇದೀಗ ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ವೇದಿಕೆಯಾಗಿದೆ. ರಾಷ್ಟ್ರಪತಿ ಭಾಷಣದಲ್ಲೂ ಟಿಪ್ಪು ಹೊಗಳಿದ್ದು, ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

 
ಎಲ್ಲರೂ ಈ ವಿವಾದದ ಬಗ್ಗೆ ಒಂದೊಂದು ಮಾತನಾಡುತ್ತಿರಲು, ಅಭಿಮಾನಿಯೊಬ್ಬರು ಬಿಜೆಪಿ ನಾಯಕನೂ ಆಗಿರುವ ನವರಸನಾಯಕ ಜಗ್ಗೇಶ್ ಗೆ ಇದರ ಬಗ್ಗೆ ಅಭಿಪ್ರಾಯ ಹೇಳಿ ಎಂದು ಟ್ವಿಟರ್ ನಲ್ಲಿ ಕೋರಿದ್ದರು.

ಆದರೆ ಇದಕ್ಕೆ ಜಗ್ಗೇಶ್ ಪರೋಕ್ಷವಾಗಿ ಪ್ರತಿಕ್ರಿಯಿಸಲು ಇಷ್ಟವಿಲ್ಲ ಎಂದು ಬಿಟ್ಟಿದ್ದಾರೆ. ‘ಟಿಪ್ಪು ಇತಿಹಾಸದ ಬಗ್ಗೆ ಅನೇಕ ಗ್ರಂಥಗಳಿವೆ. ಸಮಯ ಮಾಡಿಕೊಂಡು ಇತಿಹಾಸ ಓದಿ. ಸತ್ಯ, ಅಸತ್ಯ ಘಟನೆಗಳು ಅರಿವಾಗುತ್ತವೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments