Webdunia - Bharat's app for daily news and videos

Install App

ಟಿಪ್ಪು ವಿವಾದದ ಬಗ್ಗೆ ಪ್ರತಿಕ್ರಿಯಿಸಲ್ಲ ಎಂದು ಬಿಟ್ಟರು ಜಗ್ಗೇಶ್

Webdunia
ಶುಕ್ರವಾರ, 27 ಅಕ್ಟೋಬರ್ 2017 (08:42 IST)
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಇದೀಗ ಕಾಂಗ್ರೆಸ್-ಬಿಜೆಪಿ ನಡುವೆ ಕಿತ್ತಾಟಕ್ಕೆ ವೇದಿಕೆಯಾಗಿದೆ. ರಾಷ್ಟ್ರಪತಿ ಭಾಷಣದಲ್ಲೂ ಟಿಪ್ಪು ಹೊಗಳಿದ್ದು, ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

 
ಎಲ್ಲರೂ ಈ ವಿವಾದದ ಬಗ್ಗೆ ಒಂದೊಂದು ಮಾತನಾಡುತ್ತಿರಲು, ಅಭಿಮಾನಿಯೊಬ್ಬರು ಬಿಜೆಪಿ ನಾಯಕನೂ ಆಗಿರುವ ನವರಸನಾಯಕ ಜಗ್ಗೇಶ್ ಗೆ ಇದರ ಬಗ್ಗೆ ಅಭಿಪ್ರಾಯ ಹೇಳಿ ಎಂದು ಟ್ವಿಟರ್ ನಲ್ಲಿ ಕೋರಿದ್ದರು.

ಆದರೆ ಇದಕ್ಕೆ ಜಗ್ಗೇಶ್ ಪರೋಕ್ಷವಾಗಿ ಪ್ರತಿಕ್ರಿಯಿಸಲು ಇಷ್ಟವಿಲ್ಲ ಎಂದು ಬಿಟ್ಟಿದ್ದಾರೆ. ‘ಟಿಪ್ಪು ಇತಿಹಾಸದ ಬಗ್ಗೆ ಅನೇಕ ಗ್ರಂಥಗಳಿವೆ. ಸಮಯ ಮಾಡಿಕೊಂಡು ಇತಿಹಾಸ ಓದಿ. ಸತ್ಯ, ಅಸತ್ಯ ಘಟನೆಗಳು ಅರಿವಾಗುತ್ತವೆ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಮುಂದಿನ ಸುದ್ದಿ
Show comments