Webdunia - Bharat's app for daily news and videos

Install App

ವೇತನವಿಲ್ಲದೇ ಕೊರೋನಾ ವಿರುದ್ಧ ಹೋರಾಡುತ್ತಿರುವ ವೈದ್ಯರ ಪರ ಧ್ವನಿಯೆತ್ತಿ ನಟ ಜೆಕೆ

Webdunia
ಶುಕ್ರವಾರ, 3 ಜುಲೈ 2020 (09:13 IST)
ಬೆಂಗಳೂರು: ಹಲವಾರು ತಿಂಗಳಿನಿಂದ ವೇತನವೂ ಇಲ್ಲದೇ ಕೊರೋನಾ ರೋಗಿಗಳ ಶುಶ್ರೂಷೆಯಲ್ಲಿ ತೊಡಗಿರುವ ವೈದ್ಯರ ಪರವಾಗಿ ನಟ ಜೆಕೆ ಅಲಿಯಾಸ್ ಜಯರಾಮ್ ಕಾರ್ತಿಕ್ ಧ್ವನಿಯೆತ್ತಿದ್ದಾರೆ.


‘ಇಂತಹ ಸಂಕಟದ ಸಮಯದಲ್ಲೂ ಕಠಿಣ ಪರಿಶ್ರಮ ಪಡುತ್ತಿರುವ ವೈದ್ಯರಿಗೆ ಕಳೆದ 16 ತಿಂಗಳಿನಿಂದ ವೇತನವನ್ನೇ ನೀಡಿಲ್ಲ ಎಂಬ ಸಂಗತಿ ನಿಜಕ್ಕೂ ದುರದೃಷ್ಟಕರ. ಇದರ ಹೊರತಾಗಿಯೂ ಪರಸ್ಪರ ಕೆಸರೆರಚಾಟ ನಡೆಯುತ್ತಿದೆಯೇ ಹೊರತು ಪರಿಹಾರ ಸಿಗುತ್ತಿಲ್ಲ ಎನ್ನುವುದು ವಿಪರ್ಯಾಸ. ಆದರೆ ಕೊರೋನಾ ವಿರುದ್ಧ ಹೋರಾಡುತ್ತಿರುವ ಈ ಯೋಧರಿಗೆ ವೇತನೇ ಸಿಗುತ್ತಿಲ್ಲ ಎಂಬುದು ಬೇಸರದ ಸಂಗತಿ’ ಎಂದು ಜೆಕೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೊನ್ನೆಯಷ್ಟೇ ಜೆಕೆ ಇದೀಗ ಜನರಿಗೆ ಬೇಕಾಗಿರುವುದು ಪ್ರತಿಮೆ ನಿರ್ಮಾಣವಲ್ಲ. ಆಸ್ಪತ್ರೆ, ವೈದ್ಯಕೀಯ ಸೌಲಭ್ಯಗಳಿಗೆ ಸರ್ಕಾರ ವೆಚ್ಚ ಮಾಡಬೇಕು ಎಂದು ಎಚ್ಚರಿಸಿದ್ದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments