Webdunia - Bharat's app for daily news and videos

Install App

ಪ್ರಾಮಾಣಿಕವಾಗಿ ಪ್ರಾಮಾಣಿಕರಿಗೆ ಮತದಾನ ಮಾಡಿ’ ಅಭಿಮಾನಿಗಳಲ್ಲಿ ಮನವಿ ಮಾಡಿದ ನಟ ಕಿಶೋರ್

Webdunia
ಶನಿವಾರ, 28 ಏಪ್ರಿಲ್ 2018 (14:34 IST)
ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸಿರುವ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಖಡ್ಡಾಯವಾಗಿ ಮತ ಚಲಾಯಿಸುವಂತೆ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡುತ್ತಿದ್ದು, ಅದೇರೀತಿ ಇದೀಗ ನಟ ಕಿಶೋರ್ ಅವರು ಕೂಡ ತಮ್ಮ  ಅಭಿಮಾನಿಗಳಲ್ಲಿ ಪ್ರಾಮಾಣಿಕವಾಗಿ ಪ್ರಾಮಾಣಿಕರಿಗೆ ಮತದಾನ ಮಾಡಿ ಎಂದು ಮನವಿ ಮಾಡಿದ್ದಾರೆ.
ದುಡ್ಡಿಗಾಗಿ ಮತ್ತು ಇತರ ಆಮಿಷಗಳಿಗೆ ಮತದಾನ ಮಾಡುವುದನ್ನು ನಮ್ಮ ಜನ ಕಡಿಮೆ ಮಾಡಬೇಕು. ಇನ್ನು ತಮ್ಮ ಏರಿಯಾಗಳಲ್ಲಿ ನಡೆಯುವ ಕೆಲ ಕಾರ್ಯಕ್ರಮಗಳಿಗೆ ಅನವಶ್ಯಕವಾಗಿ ನಾವು ರಾಜಕಾರಣಿಗಳನ್ನು ಬಳಸಿಕೊಳ್ಳುತ್ತೇವೆ. ಅದೆಲ್ಲವನ್ನು ಬಿಟ್ಟಾಗ ನಮಗೆ ಒಬ್ಬ ಒಳ್ಳೆಯ ಅಭ್ಯರ್ಥಿಗಳು ಸಿಗುತ್ತಾರೆ. 
 
ಉಳಿದೆಲ್ಲ ದೇಶಗಳಿಗಿಂತ ಭಾರತ ಸಂಪಧ್ಬರಿತ ರಾಷ್ಟ್ರವಾಗಿದೆ. ಆ ಸಂಪತ್ತನ್ನು ಹೆಚ್ಚಿಸುವ ಸಲುವಾಗಿ ಪ್ರಾಮಾಣಿಕವಾಗಿ, ಪ್ರಾಮಾಣಿಕರಿಗೆ ಮತದಾನ ಮಾಡಿ. ಮತದಾನ ಮಾಡಿದ ಮೇಲೆ ಜನಪ್ರತಿನಿಧಿಗಳು ಕೆಲಸ ಮಾಡಿಲ್ಲ ಕೆಲವು ಜನ ದೂರು ಮಾಡುತ್ತಾರೆ. ಆದರೆ ಅವರು ನಿಜಕ್ಕೂ ಓಟ್ ಹಾಕಿರುವುದಿಲ್ಲ ಅವರೇ ದೂರುವವರು' ಎಂದು ನಟ ಕಿಶೋರ್ ಅವರು ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments