Select Your Language

Notifications

webdunia
webdunia
webdunia
webdunia

ಚೇತನ್ ಅಹಿಂಸಾ ವೀಸಾ ರದ್ದು ಮಾಡಿದ್ದಕ್ಕೆ ನಟ ಕಿಶೋರ್ ಆಕ್ರೋಶ

ಚೇತನ್ ಅಹಿಂಸಾ ವೀಸಾ ರದ್ದು ಮಾಡಿದ್ದಕ್ಕೆ ನಟ ಕಿಶೋರ್ ಆಕ್ರೋಶ
ಬೆಂಗಳೂರು , ಮಂಗಳವಾರ, 18 ಏಪ್ರಿಲ್ 2023 (18:20 IST)
Photo Courtesy: Twitter
ಬೆಂಗಳೂರು: ನಟ, ಸಾಮಾಜಿಕ ಹೋರಾಟಗಾರ, ಅನಿವಾಸೀ ಭಾರತೀಯ ಚೇತನ್ ಅಹಿಂಸಾ ವೀಸಾ ರದ್ದು ಮಾಡಿದ ಕೇಂದ್ರ ಗೃಹ ಇಲಾಖೆ ಕ್ರಮದ ವಿರುದ್ಧ ನಟ ಕಿಶೋರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪದೇ ಪದೇ ವಿವಾದಾತ್ಮಕ ಹೇಳಿಕೆಗಳಿಂದ ಸಮಾಜದ ಸ್ವಾಸ್ಥ್ಯ ಕದಡಿಸುತ್ತಿದ್ದಾರೆ ಎಂಬ ಕಾರಣ ಇತ್ತೀಚೆಗಷ್ಟೇ ಕೇಂದ್ರ ಗೃಹ ಇಲಾಖೆ ಪ್ರವಾಸೀ ವೀಸಾ ರದ್ದು ಪಡಿಸಿ ಆದೇಶ ಹೊರಡಿಸಿತ್ತು.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ಕಿಶೋರ್, ನಮ್ಮ ತಪ್ಪನ್ನು ಎತ್ತಿ ತೋರಿಸುವ, ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡೀಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?’ ಎಂದು ಸುದೀರ್ಘ ಪತ್ರದ ಮೂಲಕ ಚೇತನ್ ಪರ ವಕಾಲತ್ತು ವಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆಯಿಂದ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ ಶುರು