Webdunia - Bharat's app for daily news and videos

Install App

ನಟ ಮಂಡ್ಯ ರಮೇಶ್ ಕಾರು ಅಪಘಾತ

Webdunia
ಶುಕ್ರವಾರ, 2 ಫೆಬ್ರವರಿ 2018 (16:34 IST)
ಬೆಂಗಳೂರು: ಖ್ಯಾತ ಪೋಷಕ ನಟ ಮಂಡ್ಯ ರಮೇಶ್ ಚಲಾಯಿಸುತ್ತಿದ್ದ ಕಾರು ಬೆಂಗಳೂರು-ಮೈಸೂರು ನಡುವಿನ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ.
 

ಮಜಾ ಟಾಕೀಸ್ ಕಾರ್ಯಕ್ರಮದ ಚಿತ್ರೀಕರಣ ಮುಗಿಸಿ ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವಾಗ ಈ ದುರ್ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಸ್ವತಃ ರಮೇಶ್ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಡಿವೈಡರ್ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅದೃಷ್ಟವಶಾತ್ ನಟ ರಮೇಶ್ ಗೆ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ. ಕಾರು ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಶ್ರೀರಂಗಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Toxic ಒಂದು ಅಸಾಮಾನ್ಯ, ಶ್ಲಾಘನೀಯ, ಯಶ್ ಪ್ರಯತ್ನವನ್ನು ಕೊಂಡಾಡಿದ ಕಿಚ್ಚ ಸುದೀಪ್‌ ಮೆಚ್ಚುಗೆ

‌ಎಂ.ಎಸ್. ಸುಬ್ಬುಲಕ್ಷ್ಮಿ ಜೀವನ ಚರಿತ್ರೆ ಪಾತ್ರಕ್ಕೆ ಸಾಲು ಸಾಲು ನಟಿಯರ ಹೆಸರುಗಳ ನಡುವೆ ಕೊಡಗಿನ ಬೆಡಗಿಗೆ ಒಲಿಯಿತಾ ಆಫರ್‌

ರಿಷಭ್‌ ಶೆಟ್ಟಿ ಸಾಧನೆಯ ಮುಕುಟಕ್ಕೆ ಮತ್ತೊಂದು ಗರಿ: ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಡಿವೈನ್‌ ಸ್ಟಾರ್‌

ಇರುಮುಡಿ ಗೆಲ್ಲಿಸಲು ತೆಲುಗು ಚಿತ್ರರಂಗವೆಲ್ಲಾ ಒಂದಾಯ್ತು.. ಆದ್ರೆ ಟಾಕ್ಸಿಕ್ ಬಗ್ಗೆ ಕನ್ನಡ ಚಿತ್ರರಂಗವೇಕೆ ಹೀಗೆ ಮಾಡ್ತಿದೆ

ಎರಡನೇ ದಿನಕ್ಕೆ ಹೇಗಿತ್ತು ಟಾಕ್ಸಿಕ್ ಕ್ರೇಜ್: ಭಾಷಾವಾರು ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments