Webdunia - Bharat's app for daily news and videos

Install App

ನಟ ಜಗ್ಗೇಶ್ ಗೆ ಅನಾರೋಗ್ಯ, ದೆಹಲಿಯಲ್ಲಿ ಚಿಕಿತ್ಸೆ

Webdunia
ಶನಿವಾರ, 30 ಸೆಪ್ಟಂಬರ್ 2023 (08:50 IST)
Photo Courtesy: Instagram
ಬೆಂಗಳೂರು: ನಟ, ಸಂಸದ ನವರಸನಾಯಕ ಜಗ್ಗೇಶ್ ಬೆನ್ನು ನೋವಿಗೊಳಗಾಗಿದ್ದು, ನವದೆಹಲಿಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ.

ಇದೀಗ ಜಗ್ಗೇಶ್ ನಾಯಕರಾಗಿರುವ ತೋತಾಪುರಿ 2 ಸಿನಿಮಾ ಬಿಡುಗಡೆಯಾಗಿದೆ. ಆ ಸಿನಿಮಾ ಪ್ರಚಾರಕ್ಕೆ ಜಗ್ಗೇಶ್ ಬಂದಿರಲಿಲ್ಲ. ಇನ್ನು, ನಿನ್ನೆ ಕಾವೇರಿ ವಿವಾದದ ಕುರಿತಂತೆ ಸ್ಯಾಂಡಲ್ ವುಡ್ ನಡೆಸಿದ್ದ ಹೋರಾಟದಲ್ಲೂ ಜಗ್ಗೇಶ್ ಗೈರಾಗಿದ್ದರು.

ಇದರ ಬೆನ್ನಲ್ಲೇ ಜಗ್ಗೇಶ್ ಎಂಆರ್ ಐ ಸ್ಕ್ಯಾನಿಂಗ್ ಗೊಳಗಾಗುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇತ್ತೀಚೆಗೆ ಕೇದರನಾಥ ಪ್ರವಾಸ ಮಾಡಿದ್ದ ಜಗ್ಗೇಶ್ ಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಬೆನ್ನೆಲುಬಿಗೆ ಸಂಬಂಧಿಸಿದ ಎಲ್3-ಎಲ್4 ಇಂಜ್ಯುರಿಗೊಳಗಾಗಿರುವ ಜಗ್ಗೇಶ್ ಈಗ ನವದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments