Webdunia - Bharat's app for daily news and videos

Install App

ನಟ ಜಗ್ಗೇಶ್ ಗೆ ಅನಾರೋಗ್ಯ, ದೆಹಲಿಯಲ್ಲಿ ಚಿಕಿತ್ಸೆ

Webdunia
ಶನಿವಾರ, 30 ಸೆಪ್ಟಂಬರ್ 2023 (08:50 IST)
Photo Courtesy: Instagram
ಬೆಂಗಳೂರು: ನಟ, ಸಂಸದ ನವರಸನಾಯಕ ಜಗ್ಗೇಶ್ ಬೆನ್ನು ನೋವಿಗೊಳಗಾಗಿದ್ದು, ನವದೆಹಲಿಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ.

ಇದೀಗ ಜಗ್ಗೇಶ್ ನಾಯಕರಾಗಿರುವ ತೋತಾಪುರಿ 2 ಸಿನಿಮಾ ಬಿಡುಗಡೆಯಾಗಿದೆ. ಆ ಸಿನಿಮಾ ಪ್ರಚಾರಕ್ಕೆ ಜಗ್ಗೇಶ್ ಬಂದಿರಲಿಲ್ಲ. ಇನ್ನು, ನಿನ್ನೆ ಕಾವೇರಿ ವಿವಾದದ ಕುರಿತಂತೆ ಸ್ಯಾಂಡಲ್ ವುಡ್ ನಡೆಸಿದ್ದ ಹೋರಾಟದಲ್ಲೂ ಜಗ್ಗೇಶ್ ಗೈರಾಗಿದ್ದರು.

ಇದರ ಬೆನ್ನಲ್ಲೇ ಜಗ್ಗೇಶ್ ಎಂಆರ್ ಐ ಸ್ಕ್ಯಾನಿಂಗ್ ಗೊಳಗಾಗುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇತ್ತೀಚೆಗೆ ಕೇದರನಾಥ ಪ್ರವಾಸ ಮಾಡಿದ್ದ ಜಗ್ಗೇಶ್ ಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಬೆನ್ನೆಲುಬಿಗೆ ಸಂಬಂಧಿಸಿದ ಎಲ್3-ಎಲ್4 ಇಂಜ್ಯುರಿಗೊಳಗಾಗಿರುವ ಜಗ್ಗೇಶ್ ಈಗ ನವದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments