ನಟ ಜಗ್ಗೇಶ್ ಗೆ ಅನಾರೋಗ್ಯ, ದೆಹಲಿಯಲ್ಲಿ ಚಿಕಿತ್ಸೆ

Webdunia
ಶನಿವಾರ, 30 ಸೆಪ್ಟಂಬರ್ 2023 (08:50 IST)
Photo Courtesy: Instagram
ಬೆಂಗಳೂರು: ನಟ, ಸಂಸದ ನವರಸನಾಯಕ ಜಗ್ಗೇಶ್ ಬೆನ್ನು ನೋವಿಗೊಳಗಾಗಿದ್ದು, ನವದೆಹಲಿಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ.

ಇದೀಗ ಜಗ್ಗೇಶ್ ನಾಯಕರಾಗಿರುವ ತೋತಾಪುರಿ 2 ಸಿನಿಮಾ ಬಿಡುಗಡೆಯಾಗಿದೆ. ಆ ಸಿನಿಮಾ ಪ್ರಚಾರಕ್ಕೆ ಜಗ್ಗೇಶ್ ಬಂದಿರಲಿಲ್ಲ. ಇನ್ನು, ನಿನ್ನೆ ಕಾವೇರಿ ವಿವಾದದ ಕುರಿತಂತೆ ಸ್ಯಾಂಡಲ್ ವುಡ್ ನಡೆಸಿದ್ದ ಹೋರಾಟದಲ್ಲೂ ಜಗ್ಗೇಶ್ ಗೈರಾಗಿದ್ದರು.

ಇದರ ಬೆನ್ನಲ್ಲೇ ಜಗ್ಗೇಶ್ ಎಂಆರ್ ಐ ಸ್ಕ್ಯಾನಿಂಗ್ ಗೊಳಗಾಗುತ್ತಿರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇತ್ತೀಚೆಗೆ ಕೇದರನಾಥ ಪ್ರವಾಸ ಮಾಡಿದ್ದ ಜಗ್ಗೇಶ್ ಗೆ ಬೆನ್ನು ನೋವು ಕಾಣಿಸಿಕೊಂಡಿದೆ. ಬೆನ್ನೆಲುಬಿಗೆ ಸಂಬಂಧಿಸಿದ ಎಲ್3-ಎಲ್4 ಇಂಜ್ಯುರಿಗೊಳಗಾಗಿರುವ ಜಗ್ಗೇಶ್ ಈಗ ನವದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments