Webdunia - Bharat's app for daily news and videos

Install App

ವೈಷ್ಣವ್ ತೇಜ್ ಬಳಿಕ ಮತ್ತೊಬ್ಬ ಯುವನಟನನ್ನು ಪರಿಚಯಿಸಲಿದ್ದಾರೆ ನಟ ನಾಗಾರ್ಜುನ್

Webdunia
ಶನಿವಾರ, 6 ಮಾರ್ಚ್ 2021 (13:48 IST)
ಹೈದರಾಬಾದ್ : ನಟ ವೈಷ್ಣವ್ ತೇಜ್ ಬಳಿಕ ನಟ, ನಿರ್ಮಾಪಕ ನಾಗಾರ್ಜುನ್ ಅವರು ಮತ್ತೊಬ್ಬ ಯುವ ನಟನನ್ನು ಅನ್ನಪೂರ್ಣ ಸ್ಟುಡಿಯೋಸ್ ಗೆ ಸ್ವಾಗತಿಸಲು ಸಜ್ಜಾಗಿದ್ದಾರೆ.

ಆ ನಟ ಬೇರೆ ಯಾರು ಅಲ್ಲ. ತೆಲುಗು ಬಿಗ್ ಬಾಸ್ 4ರ ವಿಜೇತ ಅಭಿಜಿತ್ ದುಡ್ಡಲಾ.  ಇವರು ನಾಗಾರ್ಜುನ್ ನಿರ್ಮಾಣದ ಯುವ ನಿರ್ದೇಶಕರೊಂದಿಗೆ ಚಿತ್ರ ಮಾಡಲಿದ್ದಾರೆ. ಈ ಚಿತ್ರದ ಕುರಿತು ಅಧಿಕೃತ ಪ್ರಕಟಣೆ ಶೀಘ್ರದಲ್ಲಿಯೇ ಹೊರಬೀಳಲಿದೆ ಎನ್ನಲಾಗಿದೆ. ಅಭಿಜಿತ್ ದುಡ್ಡಲಾ ಅವರು ಈಗಾಗಲೇ ಕೆಲವು ವೆಬ್ ಸರಣಿಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

Darshan: ಸುಮ ಅಮ್ಮನಿಂದ ದೂರವಿದ್ದರೂ ಅಂಬಿ ಅಪ್ಪಾಜಿ ಮರೆಯದ ನಟ ದರ್ಶನ್

Kamal Hassan: ಕನ್ನಡಕ್ಕೆ ಹೇಗೆ ಗೌರವ ಕೊಡಬೇಕು ಎಂದು ಪವನ್ ಕಲ್ಯಾಣ್, ರಜನೀಕಾಂತ್ ನೋಡಿ ಕಲಿಯಿರಿ

ಮುಂದಿನ ಸುದ್ದಿ
Show comments