Webdunia - Bharat's app for daily news and videos

Install App

ವೈಷ್ಣವ್ ತೇಜ್ ಬಳಿಕ ಮತ್ತೊಬ್ಬ ಯುವನಟನನ್ನು ಪರಿಚಯಿಸಲಿದ್ದಾರೆ ನಟ ನಾಗಾರ್ಜುನ್

Webdunia
ಶನಿವಾರ, 6 ಮಾರ್ಚ್ 2021 (13:48 IST)
ಹೈದರಾಬಾದ್ : ನಟ ವೈಷ್ಣವ್ ತೇಜ್ ಬಳಿಕ ನಟ, ನಿರ್ಮಾಪಕ ನಾಗಾರ್ಜುನ್ ಅವರು ಮತ್ತೊಬ್ಬ ಯುವ ನಟನನ್ನು ಅನ್ನಪೂರ್ಣ ಸ್ಟುಡಿಯೋಸ್ ಗೆ ಸ್ವಾಗತಿಸಲು ಸಜ್ಜಾಗಿದ್ದಾರೆ.

ಆ ನಟ ಬೇರೆ ಯಾರು ಅಲ್ಲ. ತೆಲುಗು ಬಿಗ್ ಬಾಸ್ 4ರ ವಿಜೇತ ಅಭಿಜಿತ್ ದುಡ್ಡಲಾ.  ಇವರು ನಾಗಾರ್ಜುನ್ ನಿರ್ಮಾಣದ ಯುವ ನಿರ್ದೇಶಕರೊಂದಿಗೆ ಚಿತ್ರ ಮಾಡಲಿದ್ದಾರೆ. ಈ ಚಿತ್ರದ ಕುರಿತು ಅಧಿಕೃತ ಪ್ರಕಟಣೆ ಶೀಘ್ರದಲ್ಲಿಯೇ ಹೊರಬೀಳಲಿದೆ ಎನ್ನಲಾಗಿದೆ. ಅಭಿಜಿತ್ ದುಡ್ಡಲಾ ಅವರು ಈಗಾಗಲೇ ಕೆಲವು ವೆಬ್ ಸರಣಿಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments