Webdunia - Bharat's app for daily news and videos

Install App

ನಟ ನೀನಾಸಂ ಸತೀಶ್ ಈಗ ಗಾಯಕ

Webdunia
ಗುರುವಾರ, 24 ಫೆಬ್ರವರಿ 2022 (09:20 IST)
ಬೆಂಗಳೂರು: ನಟ ನೀನಾಸಂ ಸತೀಶ್ ನಟನಾಗಿ, ತಂತ್ರಜ್ಞನಾಗಿ ಮಿಂಚಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಹಾಡುಗಾರನಾಗಿ ಅವರು ನಿಮ್ಮ ಮುಂದೆ ಬರಲಿದ್ದಾರೆ.

ಅಶರೀರವಾಣಿ ಎಂಬ ಆಲ್ಬಂಗಾಗಿ ನೀನಾಸಂ ಸತೀಶ್ ಹಾಡೊಂದನ್ನು ಹಾಡಿದ್ದು ಈ ಗೀತೆ ಇಂದು ಬಿಡುಗಡೆಯಾಗುತ್ತಿದೆ.  ಸ್ವತಃ ನೀನಾಸಂ ಸತೀಶ್ ಈ ಹಾಡಿಗೆ ಸಾಹಿತ್ಯ ಬರೆದು ಸಂಗೀತ ಸಂಯೋಜಿಸಿದ್ದಾರೆ.

ಇನ್ನೊಂದು ವಿಶೇಷವೆಂದರೆ ಈ ಹಾಡಿನಲ್ಲಿ ಸತೀಶ್ ಜೊತೆಗೆ ಅವರ ಪುತ್ರಿ ಮನಸ್ವಿತ ಕೂಡಾ ಸಾಥ್ ನೀಡಿದ್ದಾರೆ.  ತಂದೆಯ ಹಾಡಿಗೆ ಡ್ರಮ್ ನುಡಿಸುತ್ತಾ ಮನಸ್ವಿತ ಸಾಥ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments