Webdunia - Bharat's app for daily news and videos

Install App

ಪೊಲೀಸರ ಮೇಲೆ ಕಿಡಿಕಾರಿದ ನಟ ನಿಖಿಲ್ ಸಿದ್ಧಾರ್ಥ್

Webdunia
ಮಂಗಳವಾರ, 25 ಮೇ 2021 (09:10 IST)
ಹೈದರಾಬಾದ್ : ತೆಲುಗು ನಟ ನಿಖಿಲ್ ಸಿದ್ಧಾರ್ಥ್ ಅವರು ತುರ್ತು ಔಷಧಿಗಳನ್ನು ವಿತರಿಸುವಾಗ ಪೊಲೀಸರು ಅವರನ್ನು ತಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

8 ಪುಟಗಳ ವಿವರಣೆ ಬರೆಯುವ ಮೂಲಕ ಈ ವಿಚಾರವನ್ನು ನಟ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿ ದೃಢಪಡಿಸಿದ್ದಾರೆ. “ನಾನು ತುರ್ತು ಜೀವ ಉಳಿಸುವ ಔಷಧಿಗಳನ್ನು ಉಪ್ಪಲ್ ನಿಂದ ಕಿಮ್ಸ್  ಮಂತ್ರಿ ರಸ್ತೆಗೆ ತಲುಪಿಸುವ ಹಾದಿಯಲ್ಲಿದ್ದಾಗ ರೋಗಿಯ ವಿವರಗಳನ್ನು ನೀಡುವಂತೆ ನನ್ನನ್ನು ಹೈದರಾಬಾದ್ ನ ಪೊಲೀಸರು ತಡೆದು ವಾಪಾಸು ಕಳುಹಿಸಿದ್ದಾರೆ ಎಂದು ತಿಳಿಸಿದ್ದಾರೆ. ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಅನುಮತಿ ಇದ್ದರೂ ಪೊಲೀಸರ ಈ ವರ್ತನೆ ತಮಗೆ ಬೇಸರ ತಂದಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಕೇರಳ ಸುಳ್ಳು ಪೋಕ್ಸೋ: 9ತಿಂಗ್ಳು ಜೈಲಿನಲ್ಲಿ ಕಳೆದ ವೃದ್ಧ, ಆಗಿದ್ದೇನು ಗೊತ್ತಾ

ರಮ್ಯಾ ಪೋಸ್ಟ್ ಗೆ ನೋ ಕಾಮೆಂಟ್ಸ್: ಸೈಲೆಂಟ್ ಆದ ಡಿಬಾಸ್ ಫ್ಯಾನ್ಸ್

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ಮುಂದಿನ ಸುದ್ದಿ
Show comments