Webdunia - Bharat's app for daily news and videos

Install App

ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ನಟ -ನಟಿಯರು, ರಾಜಕೀಯ ಮುಖಂಡರು

Webdunia
ಸೋಮವಾರ, 26 ನವೆಂಬರ್ 2018 (16:07 IST)
ಬೆಂಗಳೂರು : ನಟ, ಮಾಜಿ ಸಚಿವ ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಇಡೀ ಸ್ಯಾಂಡಲ್ ವುಡ್ ನ ಕಲಾವಿದರು, ನಿರ್ದೇಶಕರು, ನಿರ್ಮಾಪಕರು ಹಾಗೂ ರಾಜಕೀಯ ಗಣ್ಯರು ಭಾಗಿಯಾಗಿದ್ದಾರೆ.


ಈಗಾಗಲೇ ಸ್ಯಾಂಡಲ್ ವುಡ್ ನಟರಾದ, ಯಶ್, ದರ್ಶನ್, ಸುದೀಪ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಉಪೇಂದ್ರ, ದುನಿಯಾ ವಿಜಿ, ಅರ್ಜುನ್ ಸರ್ಜಾ, ಜಗ್ಗೇಶ್, ಶ್ರೀನಾಥ್, ಪ್ರೇಮ್, ಅಜಯ್ ರಾವ್, ಗುರುಕಿರಣ್, ಜೈ ಜಗದೀಶ್, ಅನಿರುಧ್, ನಟಿ ಜಯಪ್ರದಾ, ಜಯಮಾಲಾ, ಐಶ್ವರ್ಯಾ ಅರ್ಜುನ್ ಸೇರಿದಂತೆ ಅನೇಕ ನಟ ನಟಿಯರು ಭಾಗಿಯಾಗಿದ್ದಾರೆ.


ರಾಜಕೀಯ ಗಣ್ಯರಾದ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ಹೆಚ್.ಡಿ. ರೇವಣ್ಣ , ದೇವೇಗೌಡ, ಪರಮೇಶ್ವರ, ಆರ್. ಅಶೋಕ್ ಹಾಗೂ ಇನ್ನೂ ಹಲವು ರಾಜಕೀಯ ಮುಖಂಡರು ಅಂಬಿ ಅಂತ್ಯ ಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments