Webdunia - Bharat's app for daily news and videos

Install App

ದರ್ಶನ್ ಮಾತಾಡೋವರೆಗೂ ಇದೊಂದು ಕೆಲಸ ಮಾಡಲ್ವಂತೆ ಪ್ರಥಮ್

Sampriya
ಮಂಗಳವಾರ, 29 ಜುಲೈ 2025 (15:41 IST)
Photo Credit X
ಬೆಂಗಳೂರು: ಅಶ್ಲೀಲ ಮೆಸೇಜ್ ಹಾಗೂ ಬೆದರಿಕೆ ಸಂಬಂಧ ನಟ ದರ್ಶನ್ ಫ್ಯಾನ್ಸ್ ವಿರುದ್ಧ ನಟಿ ರಮ್ಯಾ ಠಾಣೆ ಮೆಟ್ಟಿಲೇರಿದ ಬೆನ್ನಲ್ಲೇ ಇದೀಗ ನಟ ಪ್ರಥಮ್ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದಾರೆ. 

ದರ್ಶನ್ ಫ್ಯಾನ್ಸ್‌ ಬೆದರಿಕೆ ಸಂಬಂಧ ಪ್ರಥಮ್ ಇದೀಗ ದೂರು ನಿಡಿದ್ದಾರೆ. ಅದಲ್ಲದೆ ಈ ವಿಚಾರವಾಗಿ ನಟ ದರ್ಶನ್ ಅವರು ಸ್ಪಷ್ಟನೆ ನೀಡುವವರೆಗೂ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಹೇಳಿದ್ದಾರೆ. 

ದರ್ಶನ್ ಫ್ಯಾನ್ಸ್‌ ಕಡೆಯಿಂದ ಅಶ್ಲೀಲ ಮೆಸೇಜ್ ಹಾಗೂ ಬೆದರಿಕೆ ಸಂಬಂಧ ನಟಿ ರಮ್ಯಾ ಅವರು ನಿನ್ನೆ ಸಂಜೆ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ್ದರು. 43 ಅಕೌಂಟ್ಸ್‌ಗಳಿಂದ ಬೆದರಿಕೆ ಹಾಗೂ ಅಶ್ಲೀಲ ಮೆಸೇಜ್‌ಗಳು ಬಂದಿರುವುದಾಗಿ ನಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. 

ಅದರ ಬೆನ್ನಲ್ಲೇ ಇದೀಗ ಪ್ರಥಮ್  ಕೂಡಾ ಪೊಲೀಸ್ ಕಮಿಷನರ್‌ಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಈ ವಿಚಾರವಾಗಿ ದರ್ಶನ್ ಬಂದು ಸ್ಪಷ್ಟನೆ ನೀಡುವವರೆಗೂ ಅಮರಣಾಂತ ಉಪವಾಸ ಮಾಡುವುದಾಗಿ ಹೇಳಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ ಆಮೇಲೆ, ಮೊದಲು ಯುವ ಪತ್ನಿಗೆ ನ್ಯಾಯ ಕೊಡಿಸಿ: ಶಿವಣ್ಣಗೆ ಡಿಬಾಸ್ ಫ್ಯಾನ್ಸ್ ಎಚ್ಚರಿಕೆ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಮುಂದಿನ ಸುದ್ದಿ
Show comments