Webdunia - Bharat's app for daily news and videos

Install App

ಕನ್ನಡಿಗರನ್ನು ಹೊಗಳಿದ ಮಲಯಾಳಂ ನಟ ಪೃಥ್ವಿರಾಜ್

Webdunia
ಶನಿವಾರ, 25 ಜೂನ್ 2022 (17:04 IST)
ಬೆಂಗಳೂರು: ತಮ್ಮ ಮುಂಬರುವ ಸಿನಿಮಾ ಕಡುವ ಪ್ರಚಾರಾರ್ಥವಾಗಿ ಬೆಂಗಳೂರಿಗೆ ಬಂದಿರುವ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಕನ್ನಡಿಗರನ್ನು ಹೊಗಳಿದ್ದಾರೆ.

ಕನ್ನಡದಲ್ಲಿ ಇತ್ತೀಚೆಗೆ ಬಿಡುಗಡೆಯಾಗಿರುವ ಕೆಜಿಎಫ್ 2, 777 ಚಾರ್ಲಿ ಸಿನಿಮಾವನ್ನು ಮಲಯಾಳಂನಲ್ಲಿ ಪ್ರೆಸೆಂಟ್ ಮಾಡಿದ್ದ ಪೃಥ್ವಿರಾಜ್ ಇಲ್ಲಿನ ಸಿನಿಮಾಗಳು ಜನಪ್ರಿಯವಾಗುತ್ತಿರುವ ರೀತಿ ನೋಡಿದರೆ ಈಗ ಸಿನಿಮಾ ಕೇವಲ ಒಂದು ಭಾಷೆಗೆ ಸೀಮಿತವಾಗಿಲ್ಲ ಎನ್ನುವುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.

ಅಲ್ಲದೆ, ತಾವು ನಟಿಸಿ ಇತ್ತೀಚೆಗೆ ಬಿಡುಗಡೆಯಾಗಿದ್ದ ‘ಜನಗಣಮನ’ ಸಿನಿಮಾ ಬೆಂಗಳೂರಿನಲ್ಲಿ ಅತೀ ಹೆಚ್ಚು ವೀಕ್ಷಣೆ ಪಡೆದಿರುವುದರ ಬಗ್ಗೆಯೂ ಹೇಳಿಕೊಂಡಿರುವ ಪೃಥ್ವಿರಾಜ್ ಕನ್ನಡಿಗರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬೆಂಗಳೂರು ಭೇಟಿ ವೇಳೆ ತಮ್ಮ ಚಿತ್ರ ‘ಕಡುವ’ಗೆ ಕನ್ನಡದಲ್ಲೂ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ವೇಳೆ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್ ಅವರನ್ನೂ ಭೇಟಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ಮುಂದಿನ ಸುದ್ದಿ
Show comments