Webdunia - Bharat's app for daily news and videos

Install App

ಕನ್ನಡಿಗರನ್ನು ಹೊಗಳಿದ ಮಲಯಾಳಂ ನಟ ಪೃಥ್ವಿರಾಜ್

Webdunia
ಶನಿವಾರ, 25 ಜೂನ್ 2022 (17:04 IST)
ಬೆಂಗಳೂರು: ತಮ್ಮ ಮುಂಬರುವ ಸಿನಿಮಾ ಕಡುವ ಪ್ರಚಾರಾರ್ಥವಾಗಿ ಬೆಂಗಳೂರಿಗೆ ಬಂದಿರುವ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಕನ್ನಡಿಗರನ್ನು ಹೊಗಳಿದ್ದಾರೆ.

ಕನ್ನಡದಲ್ಲಿ ಇತ್ತೀಚೆಗೆ ಬಿಡುಗಡೆಯಾಗಿರುವ ಕೆಜಿಎಫ್ 2, 777 ಚಾರ್ಲಿ ಸಿನಿಮಾವನ್ನು ಮಲಯಾಳಂನಲ್ಲಿ ಪ್ರೆಸೆಂಟ್ ಮಾಡಿದ್ದ ಪೃಥ್ವಿರಾಜ್ ಇಲ್ಲಿನ ಸಿನಿಮಾಗಳು ಜನಪ್ರಿಯವಾಗುತ್ತಿರುವ ರೀತಿ ನೋಡಿದರೆ ಈಗ ಸಿನಿಮಾ ಕೇವಲ ಒಂದು ಭಾಷೆಗೆ ಸೀಮಿತವಾಗಿಲ್ಲ ಎನ್ನುವುದನ್ನು ಸಾಬೀತುಪಡಿಸಿದೆ ಎಂದಿದ್ದಾರೆ.

ಅಲ್ಲದೆ, ತಾವು ನಟಿಸಿ ಇತ್ತೀಚೆಗೆ ಬಿಡುಗಡೆಯಾಗಿದ್ದ ‘ಜನಗಣಮನ’ ಸಿನಿಮಾ ಬೆಂಗಳೂರಿನಲ್ಲಿ ಅತೀ ಹೆಚ್ಚು ವೀಕ್ಷಣೆ ಪಡೆದಿರುವುದರ ಬಗ್ಗೆಯೂ ಹೇಳಿಕೊಂಡಿರುವ ಪೃಥ್ವಿರಾಜ್ ಕನ್ನಡಿಗರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬೆಂಗಳೂರು ಭೇಟಿ ವೇಳೆ ತಮ್ಮ ಚಿತ್ರ ‘ಕಡುವ’ಗೆ ಕನ್ನಡದಲ್ಲೂ ಉತ್ತಮ ಪ್ರತಿಕ್ರಿಯೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ವೇಳೆ ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮಾ. ಹರೀಶ್ ಅವರನ್ನೂ ಭೇಟಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments