Webdunia - Bharat's app for daily news and videos

Install App

ಅಭಿಮಾನಿಯ ತೋಟದಲ್ಲಿ ನಡೆಯಲಿದೆ ಹಿರಿಯ ನಟ ರಾಜೇಶ್ ಅಂತ್ಯಸಂಸ್ಕಾರ

Webdunia
ಶನಿವಾರ, 19 ಫೆಬ್ರವರಿ 2022 (16:48 IST)
ಬೆಂಗಳೂರು: ಹಿರಿಯ ನಟ ರಾಜೇಶ್ ಅಂತ್ಯ ಸಂಸ್ಕಾರ ಅವರ ಅಪ್ಪಟ ಅಭಿಮಾನಿಯೊಬ್ಬರ ತೋಟದಲ್ಲಿ ನಡೆಯಲಿದೆ ಎಂದು ಅಳಿಯ ಅರ್ಜುನ್ ಸರ್ಜಾ ಹೇಳಿದ್ದಾರೆ.

ಸಿದ್ಧಲಿಂಗಯ್ಯ ಎಂಬವರ ತೋಟದಲ್ಲಿ ರಾಜೇಶ್ ಅಂತ್ಯ ಸಂಸ್ಕಾರಕ್ಕೆ ಜಾಗ ಬಿಟ್ಟುಕೊಟ್ಟಿದ್ದಾರಂತೆ. ಹಲವು ಬಾರಿ ಸಿದ್ದಲಿಂಗಯ್ಯನವರ ಮನೆಗೂ ರಾಜೇಶ್ ಹೋಗಿದ್ದರಂತೆ. ಹೀಗಾಗಿ ಇಲ್ಲಿಯೇ ಅವರ ಅಂತ್ಯ ಸಂಸ್ಕಾರ ನಡೆಯಬೇಕು ಎಂದು ಸಿದ್ದಲಿಂಗಯ್ಯ ಮನವಿ ಮಾಡಿದ್ದಾರಂತೆ.

ಇದಕ್ಕೂ ಮೊದಲು ಚಿತಾಗಾರದಲ್ಲಿ ರಾಜೇಶ್ ಅಂತ್ಯ ಕ್ರಿಯೆ ನಡೆಸಲು ಕುಟುಂಬ ವರ್ಗ ನಿರ್ಧರಿಸಿತ್ತು. ಆದರೆ ಈಗ ಅಭಿಮಾನಿಯ ತೋಟದ‍ಲ್ಲಿ ನಡೆಸಲು ಕುಟುಂಬ ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments