Webdunia - Bharat's app for daily news and videos

Install App

ನಟ ರಜನಿಕಾಂತ್‌ಗೆ ರಾಜಕೀಯಕ್ಕೆ ಬರುವ ಇಚ್ಚೆಯಿದೆ: ಬಹದ್ದೂರ್

Webdunia
ಬುಧವಾರ, 17 ಮೇ 2017 (13:40 IST)
ನಟ ರಜನಿಕಾಂತ್‌ಗೆ ರಾಜಕೀಯಕ್ಕೆ ಬರುವ ಇಚ್ಚೆಯಿದೆ. ಆದರೆ. ಯಾವಾಗ ರಾಜಕೀಯ ಪ್ರವೇಶಿಸುತ್ತಾರೆ ಎನ್ನುವುದು ತಿಳಿದಿಲ್ಲ ಎಂದು ರಜನಿ ಆಪ್ತ ಸ್ನೇಹಿತ ರಾಜ್ ಬಹದ್ದೂರ್ ಹೇಳಿದ್ದಾರೆ.
 
ಒಂದು ವೇಳೆ, ಹಿಮಾಲಯದಲ್ಲಿರುವ ಬಾಬಾ, ರಜನಿಯವರಿಗೆ ರಾಜಕೀಯ ಪ್ರವೇಶಿಸುವಂತೆ ಇಂದೇ ಅನುಮತಿ ನೀಡಿದಲ್ಲಿ ನಾಳೆಯೇ ರಾಜಕೀಯಕ್ಕೆ ಬರುತ್ತಾರೆ ಎಂದು ತಿಳಿಸಿದ್ದಾರೆ.   
 
ರಾಜಕೀಯಕ್ಕೆ ಬರೋದಕ್ಕೆ ರಜನಿ ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ತಮಿಳುನಾಡಿನ ಏಳುವರೆ ಕೋಟಿ ಜನ ರಜನಿ ರಾಜಕೀಯ ಪ್ರವೇಶಿಸುವಂತೆ ಒತ್ತಡ ಹೇರುತ್ತಿದ್ದಾರೆ. ಆದರೆ, ಯಾವಾಗ ರಜನಿ ರಾಜಕೀಯ ಪ್ರವೇಶಿಸುತ್ತಾರೆ ಎನ್ನುವುದು ತಿಳಿದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
 
ತಮಿಳುನಾಡಿನಲ್ಲಿ ರಾಜಕೀಯ ಹದಗೆಟ್ಟಿದೆ. ಬಡವರಿಗಾಗಿ, ಶೋಷಿತರಿಗಾಗಿ ಏನಾದರೂ ಮಾಡಲೇಬೇಕು ಎನ್ನುವುದು ರಜನಿ ಬಯಕೆಯಾಗಿದೆ. ಹಿಮಾಲಯದಲ್ಲಿರುವ ಬಾಬಾ ಅನುಮತಿ ದೊರೆಯುವವರೆಗೆ ರಜನಿ ರಾಜಕೀಯ ಪ್ರವೇಶಿಸುವುದಿಲ್ಲ ಎನ್ನುವುದು ಸತ್ಯ ಎಂದು ರಜನಿ ಆಪ್ತ ಸ್ನೇಹಿತ ರಾಜ್ ಬಹದ್ದೂರ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments