Webdunia - Bharat's app for daily news and videos

Install App

ಸುಪ್ರಸಿದ್ದ ಕಾಸರಗೋಡಿನ ಮಧೂರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ

Sampriya
ಶುಕ್ರವಾರ, 11 ಅಕ್ಟೋಬರ್ 2024 (18:35 IST)
Photo Courtesy X
ಕಾಸರಗೋಡು: ಕನ್ನಡ ಖ್ಯಾತ ನಟ ರಕ್ಷಿತ್ ಶೆಟ್ಟಿ ಅವರು ಇಂದು ಕಾಸರಗೋಡಿನ ಪ್ರಸಿದ್ಧ ಮಧೂರ ದೇವಸ್ಥಾನಕ್ಕೆ ಬೇಟಿ ನೀಡಿ, ದೇವರ ಆಶೀರ್ವಾದ ಪಡೆದರು.

ಮೊದಲ ಭಾರಿಗೆ ಕಾರ್ಣಿಕದ ದೇವಸ್ಥಾನಕ್ಕೆ ಭೇಟಿ ನೀಡಿರುವ ರಕ್ಷಿತ್ ಶೆಟ್ಟಿ ಅವರು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನಟನನ್ನು ಆಡಳಿತ ಮಂಡಳಿ ಗೌರವಿಸಿತು.

ಕರ್ನಾಟಕ-ಕೇರಳ ಗಡಿಯಲ್ಲಿರುವ ಕಾಸರಗೋಡಿನ ಮಧೂರು ದೇವಸ್ಥಾನ ತುಂಬಾನೇ ಪ್ರಸಿದ್ಧಿಯನ್ನು ಪಡೆದಿದೆ. ಮಧುವಾಹಿನಿ ನದಿಯ ದಡದಲ್ಲಿರುವ ಈ ಮೋಡಿಮಾಡುವ ದೇವಾಲಯವು ಪ್ರಬಲ ಸ್ಥಳವೆಂದು ಪರಿಗಣಿಸಲಾಗಿದೆ. ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನ ಎಂದೂ ಕರೆಯಲ್ಪಡುವ ಮಧುರ್ ದೇವಸ್ಥಾನವು ಉತ್ತರ ಕೇರಳದ ಜನಪ್ರಿಯ ದೇವಾಲಯಗಳಲ್ಲಿ ಒಂದಾಗಿದೆ.

ಇದು ಪ್ರಾಚೀನ ತುಳುನಾಡಿನ ಆರು ಗಣಪತಿ ದೇವಾಲಯಗಳಲ್ಲಿ ಒಂದಾಗಿದೆ . ಉಳಿದ ಐದು ಮಂಗಳೂರಿನ ಶರವು ಮಹಾಗಣಪತಿ , ಆನೆಗುಡ್ಡೆಯಲ್ಲಿ ಮಹಾಗಣಪತಿ ( ಕುಂಬಾಶಿ ), ಹಟ್ಟಿಅಂಗಡಿಯಲ್ಲಿ ಸಿದ್ದಿ ವಿನಾಯಕ (ಕುಂದಾಪುರ), ಇಡಗುಂಜಿಯಲ್ಲಿ ದ್ವಿಭುಜ ಗಣಪತಿ ಮತ್ತು ಗೋಕರ್ಣದಲ್ಲಿ ಗಣಪತಿ. ಇಲ್ಲಿ ನಡೆಯುವ ವಿವಿಧ ಉತ್ಸವಗಳಲ್ಲಿ ಎಲ್ಲೆಡೆಯಿಂದ ಭಕ್ತರು ಆಗಮಿಸುತ್ತಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments