Select Your Language

Notifications

webdunia
webdunia
webdunia
webdunia

ಶ್ರೀಮನ್ನಾರಾಯಣ ಚಿತ್ರೀಕರಣದ ವೇಳೆ ರಕ್ಷಿತ್ ಶೆಟ್ಟಿಗೆ ಆಗಿದ್ದೇನು ಗೊತ್ತಾ?

ಬೆಂಗಳೂರು
ಬೆಂಗಳೂರು , ಮಂಗಳವಾರ, 28 ಆಗಸ್ಟ್ 2018 (07:24 IST)
ಬೆಂಗಳೂರು : ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಶ್ರೀಮನ್ನಾರಾಯಣ ಚಿತ್ರೀಕರಣದ ವೇಳೆ ಕುದುರೆ ಮೇಲಿನಿಂದ ಕೆಳಗೆ ಬಿದ್ದಿರುವ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.


ನಟ ರಕ್ಷಿತ್ ಶೆಟ್ಟಿ  ಅಭಿನಯಿಸುತ್ತಿರುವ ಶ್ರೀಮನ್ನಾರಾಯಣ ಚಿತ್ರೀಕರಣ 10 ದಿನಗಳಿಂದ ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದೆ. ಈ ವೇಳೆ ರಕ್ಷಿತ್ ಶೆಟ್ಟಿ ಕುದುರೆ ಮೇಲೆ ಕುಳಿತು ಸವಾರಿ ಮಾಡುತ್ತಿರುವಾಗ ಕುದುರೆ ಏಕಾಏಕಿ ಕೆನೆದು ನಿಂತಿದೆ.
ಆಗ ಆಯಾ ತಪ್ಪಿದ ರಕ್ಷಿತ್ ಶೆಟ್ಟಿ ಕುದುರೆಯ ಜೊತೆಗೆ ನೆಲದ ಮೇಲೆ ಹಿಮ್ಮುಖವಾಗಿ ಬಿದ್ದಿದ್ದಾರೆ.


ಘಟನೆಯಲ್ಲಿ ಅವರಿಗೆ ಯಾವುದೇ ಅಪಾಯಗಳು ಸಂಭವಿಸಿಲ್ಲ. ಕುದುರೆಯಿಂದ ಬಿದ್ದರೂ ರಕ್ಷಿತ್ ಶೆಟ್ಟಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು ಎಂದು ಚಿತ್ರತಂಡ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಹೆಣ್ಣುಮಕ್ಕಳು ತಮ್ಮ ಸಹೋದರರಿಗೆ ಯಾವ ಗಿಫ್ಟ್ ನೀಡಬೇಕೆಂದು ಮಹೇಶ್ ಬಾಬು ಹೇಳಿದ್ದು ಗೊತ್ತಾ?