ಈ ನಿರ್ದೇಶಕರ ಜೊತೆ ಚಿತ್ರ ಮಾಡಲಿದ್ದಾರಂತೆ ನಟ ರಾಮ್ ಚರಣ್

Webdunia
ಶುಕ್ರವಾರ, 12 ಫೆಬ್ರವರಿ 2021 (12:26 IST)
ಹೈದಾರಾಬಾದ್ : ಭಾರತದ ಖ್ಯಾತ ನಿರ್ದೇಶಕರಲ್ಲಿ ಶಂಕರ್ ಕೂಡ ಒಬ್ಬರು. ಇವರ  ನಿರ್ದೇಶನದಲ್ಲಿ ಕೆಲಸ ಮಾಡಲು ಹಲವು ನಾಯಕರು ಕಾಯುತ್ತಿರುತ್ತಾರೆ. ಇದೀಗ ಶಂಕರ್ ಅವರು ರಾಮ್ ಚರಣ್ ಅವರ ಜೊತೆ ಕೆಲಸ ಮಾಡಲು ಹೊರಟಿದ್ದಾರೆ ಎನ್ನಲಾಗಿದೆ.

ಶ್ರೀವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್  ಅಡಿಯಲ್ಲಿ ದಿಲ್ ರಾಜು ಈ ಪ್ಯಾನ್ ಇಂಡಿಯಾ ಯೋಜನೆಯನ್ನು ನಿರ್ಮಿಸಲಿದ್ದಾರೆ ಎಂದು ವರದಿಯಾಗಿದೆ.ಇದು ರಾಮ್ ಚರಣ್ ಅವರು ಆರ್ ಆರ್ ಆರ್ ಮತ್ತು ಆಚಾರ್ಯ ಚಿತ್ರದ ನಂತರದ ಯೋಜನೆಯಾಗಿದೆ. ಶೀಘ್ರದಲ್ಲಿಯೇ ಅಧಿಕೃತ ಪ್ರಕಟಣೆ ನೀಡಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಮುಂದಿನ ಸುದ್ದಿ
Show comments